ಬ್ರೇಕಿಂಗ್ ನ್ಯೂಸ್
23-07-23 01:44 pm HK News Desk ದೇಶ - ವಿದೇಶ
ಢಾಕಾ, ಜುಲೈ 23: ಹೊಂಡಕ್ಕೆ ಬಸ್ ಉರುಳಿ ಬಿದ್ದು ಕನಿಷ್ಠ 17 ಮಂದಿ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದ ಛತ್ರಕಾಂಡ ಪ್ರದೇಶದ ಜಲಕತಿ ಸದರ್ ಉಪಜಿಲಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.
52 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯವುಳ್ಳ ಬಸ್ಸಿನಲ್ಲಿ 60 ಕ್ಕೂ ಹೆಚ್ಚಿನ ಮಂದಿಯನ್ನು ಹೊತ್ತುಕೊಂಡು ಹೋಗಲಾಗುತ್ತಿತ್ತು. ಶನಿವಾರ ಬೆಳಗ್ಗೆ 9:00 ಗಂಟೆ ಸುಮಾರಿಗೆ ಪಿರೋಜ್ಪುರದ ಭಂಡಾರಿಯಾದಿಂದ ಹೊರಟು 10:00 ಗಂಟೆ ಸುಮಾರಿಗೆ ಬಾರಿಶಾಲ್-ಖುಲ್ನಾ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಛತ್ರಕಾಂಡದಲ್ಲಿ ರಸ್ತೆ ಬದಿಯ ನೀರಿನ ಹೊಂಡಕ್ಕೆ ಬಸ್ ಉರುಳಿ ಬಿದ್ದಿದೆ.
ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. 35 ಮಂದಿಗೆ ಗಾಯಗಳಾಗಿವೆ.
ಚಾಲಕನ ನಿರ್ಲಕ್ಯ ಹಾಗೂ ಬಸ್ಸಿನಲ್ಲಿ ಹೆಚ್ಚಿನ ಜನರನ್ನು ಹಾಕಿದ್ದರಿಂದಲೇ ಈ ಘಟನೆ ಸಂಭವಿಸಿದೆ ಎಂದು ಬದುಕುಳಿದವರು ಹೇಳಿದ್ದಾರೆ.
As many as 17 people were killed and more than a dozen others were injured after a bus plunged into a roadside pond in Chhatrakanda area of Jhalakathi Sadar upazila in Bangladesh on Saturday. There were seven minors and five women among the victims.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm