ಬ್ರೇಕಿಂಗ್ ನ್ಯೂಸ್
24-07-23 01:36 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಜು.24: ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಪತ್ನಿ ಮತ್ತು ಸೋದರಳಿಯನನ್ನು ತನ್ನ ರಿವಾಲ್ವರ್ನಿಂದ ಗುಂಡಿಕ್ಕಿ ಬಳಿಕ ತಾನೂ ಹಣೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಮೃತರನ್ನು ಎಸಿಪಿ ಭರತ್ ಗಾಯಕ್ವಾಡ್, ಅವರ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ.
ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ.
ಪೊಲೀಸರ ಪ್ರಕಾರ, ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದು, ಅವರು ಪತ್ನಿ ಮತ್ತು ಸೋದರಳಿಯನೊಂದಿಗೆ ಪುಣೆಯ ಬನೇರ್ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ಮೊದಲು ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡಿನ ಸದ್ದು ಕೇಳಿ ಅವರ ಮಗ ಮತ್ತು ಸೋದರಳಿಯ ಓಡಿ ಬಂದು ಬಾಗಿಲು ತೆರೆದರು. ಅವರು ಬಾಗಿಲು ತೆರೆದ ಕೂಡಲೆ ಸೋದರಳಿಯನ ಮೇಲೆ ಗುಂಡು ಹಾರಿಸಿ ಬಳಿಕ ತಾನು ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 57-year-old assistant commissioner of police (ACP) allegedly shot dead his wife and nephew with a gun before shooting himself fatally at his home in Maharashtra's Pune city on Monday, an official said.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm