ಬ್ರೇಕಿಂಗ್ ನ್ಯೂಸ್
24-07-23 01:36 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಜು.24: ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಪತ್ನಿ ಮತ್ತು ಸೋದರಳಿಯನನ್ನು ತನ್ನ ರಿವಾಲ್ವರ್ನಿಂದ ಗುಂಡಿಕ್ಕಿ ಬಳಿಕ ತಾನೂ ಹಣೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಮೃತರನ್ನು ಎಸಿಪಿ ಭರತ್ ಗಾಯಕ್ವಾಡ್, ಅವರ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ.
ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ.
ಪೊಲೀಸರ ಪ್ರಕಾರ, ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದು, ಅವರು ಪತ್ನಿ ಮತ್ತು ಸೋದರಳಿಯನೊಂದಿಗೆ ಪುಣೆಯ ಬನೇರ್ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಸೋಮವಾರ ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ಮೊದಲು ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಗುಂಡಿನ ಸದ್ದು ಕೇಳಿ ಅವರ ಮಗ ಮತ್ತು ಸೋದರಳಿಯ ಓಡಿ ಬಂದು ಬಾಗಿಲು ತೆರೆದರು. ಅವರು ಬಾಗಿಲು ತೆರೆದ ಕೂಡಲೆ ಸೋದರಳಿಯನ ಮೇಲೆ ಗುಂಡು ಹಾರಿಸಿ ಬಳಿಕ ತಾನು ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 57-year-old assistant commissioner of police (ACP) allegedly shot dead his wife and nephew with a gun before shooting himself fatally at his home in Maharashtra's Pune city on Monday, an official said.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm