ಬ್ರೇಕಿಂಗ್ ನ್ಯೂಸ್
24-07-23 04:53 pm HK News Desk ದೇಶ - ವಿದೇಶ
ದೆಹಲಿ, ಜು.24: ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣಕ್ಕೆ ಕಳ್ಳರು ನಿರಾಶರಾಗಿ ಮನೆಯಲ್ಲಿ 500 ರೂಪಾಯಿಯ ನೋಟನ್ನು ಇಟ್ಟುಹೋದ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ದೆಹಲಿಯ ರೋಹಿಣಿ ಸೆಕ್ಟರ್ 8 ನಲ್ಲಿರುವ ಎಂ ರಾಮಕೃಷ್ಣ ಎನ್ನುವವರ ಮನೆಯ ಮುಖ್ಯ ಗೇಟ್ನ ಬೀಗ ಮುರಿದು ಕೆಲ ಕಳ್ಳರು ಕಳ್ಳತನ ಮಾಡಲು ಬಂದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ಕಳ್ಳರು ಮನೆಯೊಳಗೆ ಹೋಗಿ ಎಲ್ಲಾ ಕಡೆ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಇಡೀ ಮನೆಯಲ್ಲಿ ಏನೂ ಸಿಗದ ಕಾರಣ ಕಳ್ಳರು ವಾಪಾಸ್ ಹೋಗಿದ್ದಾರೆ. ಆದರೆ ವಾಪಾಸ್ ಹೋಗುವ ವೇಳೆ ಕಳ್ಳತನಕ್ಕೆಂದು ಬಂದ ಮನೆಯ ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟನ್ನು ಇಟ್ಟು ತೆರಳಿದ್ದಾರೆ.
ಜುಲೈ 19ರ ಬುಧವಾರ ಬೆಳಗ್ಗೆ ಗುರುಗ್ರಾಮಕ್ಕೆ ಪತ್ನಿಯೊಂದಿಗೆ ತೆರಳಿದ್ದ ಎಂ ರಾಮಕೃಷ್ಣ ಮನೆಗೆ ಬಂದು ನೋಡುವಾಗ ಮುಖ್ಯ ಗೇಟ್ನ ಬೀಗ ಮುರಿದಿರುವುದು ಕಂಡು ಬಂದಿದೆ. ಈ ವೇಳೆ ಮನೆಯ ಒಳಗೆ ಹೋಗಿ ನೋಡಿದ್ದಾರೆ. ಆದರೆ ಮನೆಯಿಂದ ಯಾವ ವಸ್ತು ಕೂಡ ಕಾಣೆಯಾಗಿರಲಿಲ್ಲ. ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟು ಇರುವುದನ್ನು ಗಮನಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಟ್ಟಿರಲಿಲ್ಲ ಎಂದು ಎಂ ರಾಮಕೃಷ್ಣ ಪೊಲೀಸರಿಗೆ ತಿಳಿಸಿದ್ದಾರೆ. ದಂಪತಿ ಹಿಂತಿರುಗಿದಾಗ ಅಲ್ಮೇರಾಗಳು ಸಹ ಹಾಗೇ ಇದ್ದವು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Robbers and crime gangs in national capital Delhi seem to be becoming more philanthropic as two incidents were reported wherein the criminals left money with their victims upon finding nothing worthy to steal.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm