ಬ್ರೇಕಿಂಗ್ ನ್ಯೂಸ್
24-07-23 04:53 pm HK News Desk ದೇಶ - ವಿದೇಶ
ದೆಹಲಿ, ಜು.24: ಕಳ್ಳತನ ಮಾಡಲು ಬಂದ ಮನೆಯಲ್ಲಿ ಏನೂ ಸಿಗದ ಕಾರಣಕ್ಕೆ ಕಳ್ಳರು ನಿರಾಶರಾಗಿ ಮನೆಯಲ್ಲಿ 500 ರೂಪಾಯಿಯ ನೋಟನ್ನು ಇಟ್ಟುಹೋದ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ದೆಹಲಿಯ ರೋಹಿಣಿ ಸೆಕ್ಟರ್ 8 ನಲ್ಲಿರುವ ಎಂ ರಾಮಕೃಷ್ಣ ಎನ್ನುವವರ ಮನೆಯ ಮುಖ್ಯ ಗೇಟ್ನ ಬೀಗ ಮುರಿದು ಕೆಲ ಕಳ್ಳರು ಕಳ್ಳತನ ಮಾಡಲು ಬಂದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ಕಳ್ಳರು ಮನೆಯೊಳಗೆ ಹೋಗಿ ಎಲ್ಲಾ ಕಡೆ ಹಣಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಇಡೀ ಮನೆಯಲ್ಲಿ ಏನೂ ಸಿಗದ ಕಾರಣ ಕಳ್ಳರು ವಾಪಾಸ್ ಹೋಗಿದ್ದಾರೆ. ಆದರೆ ವಾಪಾಸ್ ಹೋಗುವ ವೇಳೆ ಕಳ್ಳತನಕ್ಕೆಂದು ಬಂದ ಮನೆಯ ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟನ್ನು ಇಟ್ಟು ತೆರಳಿದ್ದಾರೆ.
ಜುಲೈ 19ರ ಬುಧವಾರ ಬೆಳಗ್ಗೆ ಗುರುಗ್ರಾಮಕ್ಕೆ ಪತ್ನಿಯೊಂದಿಗೆ ತೆರಳಿದ್ದ ಎಂ ರಾಮಕೃಷ್ಣ ಮನೆಗೆ ಬಂದು ನೋಡುವಾಗ ಮುಖ್ಯ ಗೇಟ್ನ ಬೀಗ ಮುರಿದಿರುವುದು ಕಂಡು ಬಂದಿದೆ. ಈ ವೇಳೆ ಮನೆಯ ಒಳಗೆ ಹೋಗಿ ನೋಡಿದ್ದಾರೆ. ಆದರೆ ಮನೆಯಿಂದ ಯಾವ ವಸ್ತು ಕೂಡ ಕಾಣೆಯಾಗಿರಲಿಲ್ಲ. ಮುಖ್ಯ ಗೇಟ್ ನಲ್ಲಿ 500 ರೂಪಾಯಿಯ ನೋಟು ಇರುವುದನ್ನು ಗಮನಿಸಿ ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳನ್ನು ಇಟ್ಟಿರಲಿಲ್ಲ ಎಂದು ಎಂ ರಾಮಕೃಷ್ಣ ಪೊಲೀಸರಿಗೆ ತಿಳಿಸಿದ್ದಾರೆ. ದಂಪತಿ ಹಿಂತಿರುಗಿದಾಗ ಅಲ್ಮೇರಾಗಳು ಸಹ ಹಾಗೇ ಇದ್ದವು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Robbers and crime gangs in national capital Delhi seem to be becoming more philanthropic as two incidents were reported wherein the criminals left money with their victims upon finding nothing worthy to steal.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm