ಬ್ರೇಕಿಂಗ್ ನ್ಯೂಸ್
06-08-20 05:39 am Headline Karnataka News Network ದೇಶ - ವಿದೇಶ
ದುಬೈ, ಆಗಸ್ಟ್ 6: ಬೈರುತ್ ಸ್ಫೋಟದ ಆಘಾತದಿಂದಲೇ ಇನ್ನು ಹೊರಬಂದಿಲ್ಲ. ಇದೀಗ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಅಜ್ಮಾನ್ ಮಾರುಕಟ್ಟೆಯಲ್ಲಿ ದೊಡ್ಡ ಬೆಂಕಿ ಅವಘಡ ಸಂಭವಿಸಿದೆ. ದುಬೈನಿಂದ ಸುಮಾರು 50 ಕಿ.ಮೀ ದೂರದಲ್ಲಿ ಆಗಸ್ಟ್ 5ರ ಸಂಜೆ ಸುಮಾರು 6.30ರ ಸಮಯಕ್ಕೆ ಈ ಅನಾಹುತ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಅಂದ್ರೆ ಈ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಬೆಂಕಿ ಅವಘಡದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ, ಈ ಅಪಘಾತಕ್ಕೆ ನಿಖರವಾದ ಕಾರಣ ತಿಳಿದಿಲ್ಲ.

ಸುಮಾರು ಮೂರು ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯ ನಡೆದಿದೆ ಹಾಗೂ ಮಾರುಕಟ್ಟೆಯ ಇನ್ನು ಕೆಲವಡೆ ಕೂಲಿಂಗ್ ಕೆಲಸ ಮಾಡಲಾಗುತ್ತಿದೆ.
ಎರಡು ದಿನಗಳ ಹಿಂದೆಯಷ್ಟೇ ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ಭೀಕರ ಸ್ಫೋಟ ಸಂಭವಿಸಿ 113 ಮಂದಿ ಮೃತಪಟ್ಟಿದ್ದರು. 4000ಕ್ಕೂ ಅಧಿಕ ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಇನ್ನು ಸುಮಾರು ಜನರು ನಾಪತ್ತೆಯಾಗಿದ್ದಾರೆ.
Video:
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm