ಬ್ರೇಕಿಂಗ್ ನ್ಯೂಸ್
04-11-20 07:16 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 4 : ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರ ಆತಂಕ ಎದುರಾಗಿದೆ. ಖಲೀಸ್ತಾನ್ ಉಗ್ರರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಏರ್ಪೋರ್ಟಿನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ನ.5ರಂದು ಹೊರಡುವ ಎರಡು ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ.
ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಸದಸ್ಯರು ಈ ಬೆದರಿಕೆ ಹಾಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನು ಎಂಬಾತ ಪೊಲೀಸರು ಸೇರಿದಂತೆ ಹಲವರಿಗೆ ಕರೆ ಮಾಡಿ ಬೆದರಿಕೆ ವಿಚಾರವನ್ನು ತಿಳಿಸಿದ್ದಾನೆ. ಗ್ರೂಪ್ ಸದಸ್ಯರು ದೆಹಲಿಯಿಂದ ಹೊರಟ ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ಮಾಡುವುದಾಗಿ ಹೇಳಿದ್ದಾನೆಂದು ಏರ್ಪೋರ್ಟ್ ಡಿಸಿಪಿ ರಾಜೀವ್ ರಂಜನ್ ತಿಳಿಸಿದ್ದಾರೆ.
ಈ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿ ಏರ್ಪೋರ್ಟ್ ನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಿಐಎಸ್ಎಫ್ ಸೇರಿದಂತೆ ಹೆಚ್ಚುವರಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ನವೆಂಬರ್ 5ರಂದು 1984ರ ಸಿಖ್ ವಿರೋಧಿ ದಂಗೆಯ 36ನೇ ವರ್ಷಾಚರಣೆಯನ್ನು ಸಿಕ್ಖರು ಮಾಡುತ್ತಿದ್ದು, ಅದೇ ದಿನ ಈ ಬೆದರಿಕೆ ಒಡ್ಡಲಾಗಿದೆ. ಪಂಜಾಬ್, ಹರಿಯಾಣ ಸೇರಿದಂತೆ ಕೆಲವು ಕಡೆ ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಕಟ್ಟಿಕೊಂಡು ಸಿಖ್ಖರು ಭಾರತದ ಭದ್ರತೆಗೆ ಬೆದರಿಕೆ ಒಡ್ಡಿದ್ದಾರೆ.
Delhi's Indira Gandhi International Airport has received a threat call regarding two Air India flights, scheduled to take off for London tomorrow. According to the police, the call was made by the banned pro-Khalistan outfit, Sikhs For Justice, which threatened that it will not let the flights land in Britain's capital.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm