ಬ್ರೇಕಿಂಗ್ ನ್ಯೂಸ್
29-07-23 04:38 pm HK News Desk ದೇಶ - ವಿದೇಶ
ಬೊಕಾರೊ, ಜುಲೈ 29: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಉಂಟಾದ ವಿದ್ಯುತ್ ಅವಘಡದಲ್ಲಿ ನಾಲ್ಕು ಮಂದಿ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರೆ, ಇನ್ನು 13 ಮಂದಿ ಗಾಯಗೊಂಡಿದ್ದಾರೆ. ಜಾರ್ಖಂಡ್ನ ಬೊಕಾರೊದಲ್ಲಿ ಶನಿವಾರ ಈ ಭೀಕರ ಘಟನೆ ನಡೆದಿದೆ.
ಮುಸ್ಲಿಂ ಸಮುದಾಯದ ಗುಂಪು ಮೊಹರಂ ಮೆರವಣಿಗೆಯಲ್ಲಿ ಸಾಗಿಸುತ್ತಿದ್ದ 'ತಾಜಿಯಾ'ವು 11 ಸಾವಿರ ಹೈ ವೋಲ್ಟೇಜ್ ವೈರ್ಗೆ ತಗುಲಿದ್ದರಿಂದ ಭಾರಿ ಸ್ಫೋಟ ಸಂಭವಿಸಿದೆ. ಅದರ ಬೆನ್ನಲ್ಲೇ ಅವಘಡ ಉಂಟಾಗಿದೆ.

ಗಾಯಗೊಂಡಿರುವ ವ್ಯಕ್ತಿಗಳನ್ನು ತಕ್ಷಣದ ಚಿಕಿತ್ಸೆಗಾಗಿ ಬೊಕಾರೋದ ಥರ್ಮಲ್ ಡಿವಿಸಿ ಆಸ್ಪತ್ರೆಗೆ ಕೂಡಲೇ ದಾಖಲು ಮಾಡಲಾಗಿದೆ. 13 ಮಂದಿ ಗಾಯಾಳುಗಳ ಪೈಕಿ 9 ಮಂದಿಯ ಸ್ಥಿತಿ ಗಂಭೀರವಾಗಿದೆ. ಸ್ಫೋಟಕ್ಕೆ ಕಾರಣ ತಿಳಿಯುವ ಸಲುವಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ರಾಜಧಾನಿ ರಾಂಚಿಯಿಂದ ಸುಮಾರು 80 ಕಿಮೀ ದೂರದಲ್ಲಿನ ಪೆಟಾರ್ವರ್ ಪೊಲೀಸ್ ಠಾಣೆ ವ್ಯಾಪ್ತಿಯ ಖೆಟ್ಕೋ ಗ್ರಾಮದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು. ಧಾರ್ಮಿಕ ಧ್ವಜವನ್ನು ಅಳವಡಿಸಿದ ಕಬ್ಬಿಣದ ರಾಡು, 11,000 ಹೈ ವೋಲ್ಟೇಜ್ ವಿದ್ಯುತ್ ಹರಿಯುತ್ತಿದ್ದ ತಂತಿಗೆ ತಗುಲಿದ್ದರಿಂದ ಅನಾಹುತ ಸಂಭವಿಸಿದೆ ಎಂದು ಬೊಕಾರೋ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿನಿ ಅಲೋಕ್ ತಿಳಿಸಿದ್ದಾರೆ.
![]()
ಶನಿವಾರ ಮುಂಜಾನೆ 6 ಗಂಟೆ ಸುಮಾರಿಗೆ ಅವರು ಮೊಹರಂ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿದ್ದರು. ಧಾರ್ಮಿಕ ಧ್ವಜ ಅಂಟಿಸಿದ ಕಬ್ಬಿಣದ ಕಂಬವು ವಿದ್ಯುತ್ ತಂತಿಗೆ ತಗುಲಿದ್ದು, ಅಲ್ಲಿದ್ದ ಅನೇಕರಿಗೆ ವಿದ್ಯುತ್ ಆಘಾತವಾಗಿದೆ" ಎಂದು ಅವರು ಹೇಳಿದ್ದಾರೆ.
ಗಾಯಾಳುಗಳನ್ನು ಬೊಕಾರೋ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
Four men were electrocuted, while 13 others were injured while carrying out a Muharram procession in Jharkhand’s Bokaro on Saturday. The incident occurred while the ‘Tazia’ came in contact with an 11,000 high-voltage tension wire, resulting in a blast.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm