ಬ್ರೇಕಿಂಗ್ ನ್ಯೂಸ್
29-07-23 04:38 pm HK News Desk ದೇಶ - ವಿದೇಶ
ಬೊಕಾರೊ, ಜುಲೈ 29: ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಉಂಟಾದ ವಿದ್ಯುತ್ ಅವಘಡದಲ್ಲಿ ನಾಲ್ಕು ಮಂದಿ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರೆ, ಇನ್ನು 13 ಮಂದಿ ಗಾಯಗೊಂಡಿದ್ದಾರೆ. ಜಾರ್ಖಂಡ್ನ ಬೊಕಾರೊದಲ್ಲಿ ಶನಿವಾರ ಈ ಭೀಕರ ಘಟನೆ ನಡೆದಿದೆ.
ಮುಸ್ಲಿಂ ಸಮುದಾಯದ ಗುಂಪು ಮೊಹರಂ ಮೆರವಣಿಗೆಯಲ್ಲಿ ಸಾಗಿಸುತ್ತಿದ್ದ 'ತಾಜಿಯಾ'ವು 11 ಸಾವಿರ ಹೈ ವೋಲ್ಟೇಜ್ ವೈರ್ಗೆ ತಗುಲಿದ್ದರಿಂದ ಭಾರಿ ಸ್ಫೋಟ ಸಂಭವಿಸಿದೆ. ಅದರ ಬೆನ್ನಲ್ಲೇ ಅವಘಡ ಉಂಟಾಗಿದೆ.

ಗಾಯಗೊಂಡಿರುವ ವ್ಯಕ್ತಿಗಳನ್ನು ತಕ್ಷಣದ ಚಿಕಿತ್ಸೆಗಾಗಿ ಬೊಕಾರೋದ ಥರ್ಮಲ್ ಡಿವಿಸಿ ಆಸ್ಪತ್ರೆಗೆ ಕೂಡಲೇ ದಾಖಲು ಮಾಡಲಾಗಿದೆ. 13 ಮಂದಿ ಗಾಯಾಳುಗಳ ಪೈಕಿ 9 ಮಂದಿಯ ಸ್ಥಿತಿ ಗಂಭೀರವಾಗಿದೆ. ಸ್ಫೋಟಕ್ಕೆ ಕಾರಣ ತಿಳಿಯುವ ಸಲುವಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ರಾಜಧಾನಿ ರಾಂಚಿಯಿಂದ ಸುಮಾರು 80 ಕಿಮೀ ದೂರದಲ್ಲಿನ ಪೆಟಾರ್ವರ್ ಪೊಲೀಸ್ ಠಾಣೆ ವ್ಯಾಪ್ತಿಯ ಖೆಟ್ಕೋ ಗ್ರಾಮದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು. ಧಾರ್ಮಿಕ ಧ್ವಜವನ್ನು ಅಳವಡಿಸಿದ ಕಬ್ಬಿಣದ ರಾಡು, 11,000 ಹೈ ವೋಲ್ಟೇಜ್ ವಿದ್ಯುತ್ ಹರಿಯುತ್ತಿದ್ದ ತಂತಿಗೆ ತಗುಲಿದ್ದರಿಂದ ಅನಾಹುತ ಸಂಭವಿಸಿದೆ ಎಂದು ಬೊಕಾರೋ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿನಿ ಅಲೋಕ್ ತಿಳಿಸಿದ್ದಾರೆ.
![]()
ಶನಿವಾರ ಮುಂಜಾನೆ 6 ಗಂಟೆ ಸುಮಾರಿಗೆ ಅವರು ಮೊಹರಂ ಮೆರವಣಿಗೆಗೆ ಸಿದ್ಧತೆ ನಡೆಸುತ್ತಿದ್ದರು. ಧಾರ್ಮಿಕ ಧ್ವಜ ಅಂಟಿಸಿದ ಕಬ್ಬಿಣದ ಕಂಬವು ವಿದ್ಯುತ್ ತಂತಿಗೆ ತಗುಲಿದ್ದು, ಅಲ್ಲಿದ್ದ ಅನೇಕರಿಗೆ ವಿದ್ಯುತ್ ಆಘಾತವಾಗಿದೆ" ಎಂದು ಅವರು ಹೇಳಿದ್ದಾರೆ.
ಗಾಯಾಳುಗಳನ್ನು ಬೊಕಾರೋ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
Four men were electrocuted, while 13 others were injured while carrying out a Muharram procession in Jharkhand’s Bokaro on Saturday. The incident occurred while the ‘Tazia’ came in contact with an 11,000 high-voltage tension wire, resulting in a blast.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm