ಬ್ರೇಕಿಂಗ್ ನ್ಯೂಸ್
30-07-23 07:24 pm HK News Desk ದೇಶ - ವಿದೇಶ
ಚಿತ್ತೂರು, ಜು.30: ಟೊಮೊಟೋ ಬೆಲೆ ಗಗನಕ್ಕೇರುತ್ತಿರುವ ನಡುವೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಬಾಕ್ಸ್ ಟೊಮೊಟೊ ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 3 ಕೋಟಿ ರೂ. ಸಂಪಾದಿಸಿದ್ದಾರೆ.
22 ಎಕರೆ ಕೃಷಿ ಭೂಮಿ ಹೊಂದಿರುವ ಟೊಮೊಟೋ ಕೃಷಿಕ ಚಂದ್ರಮೌಳಿ ಅವರು ಏಪ್ರಿಲ್ ಮೊದಲ ವಾರದಲ್ಲಿ ಅಪರೂಪದ ಟೊಮೆಟೊ ಗಿಡವನ್ನು ಬಿತ್ತಿದ್ದಾರೆ. ಅವರು ಇಳುವರಿಯನ್ನು ವೇಗವಾಗಿ ಪಡೆಯಲು ಮಲ್ಚಿಂಗ್ ಮತ್ತು ಸೂಕ್ಷ್ಮ ನೀರಾವರಿ ವಿಧಾನಗಳಂತಹ ಸುಧಾರಿತ ತಂತ್ರಗಳನ್ನು ಅಳವಡಿಸಿದರು. ಜೂನ್ ಅಂತ್ಯದ ವೇಳೆಗೆ ಟೊಮೆಟೊ ಇಳುವರಿ ಪಡೆದಿದ್ದರಿಂದ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಯಿತು.


ಚಂದ್ರಮೌಳಿ ಅವರು ತಮ್ಮ ಉತ್ಪನ್ನಗಳನ್ನು ಕರ್ನಾಟಕದ ಕೋಲಾರ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದರು. ಅದು ಅವರ ಸ್ಥಳೀಯ ಸ್ಥಳಕ್ಕೆ ಹತ್ತಿರದಲ್ಲಿದೆ. ಮಾರುಕಟ್ಟೆಯಲ್ಲಿ 15 ಕೆಜಿ ಕ್ರೇಟ್ ಟೊಮೆಟೊ ಬೆಲೆ 1,000 ರಿಂದ 1,500 ರೂ. ಇದೆ. ಕಳೆದ 45 ದಿನಗಳಲ್ಲಿ 40,000 ಬಾಕ್ಸ್ಗಳನ್ನು ಮಾರಾಟ ಮಾಡಿದ್ದಾರೆ.
ಟೊಮೊಟೊ ಬೆಲೆ ಗಗನಕ್ಕೇರಿದ್ದರಿಂದ ಸಂತಸ ವ್ಯಕ್ತಪಡಿಸಿದ ಚಂದ್ರಮೌಳಿ, ‘ಇಲ್ಲಿಯವರೆಗೆ ಪಡೆದ ಉತ್ಪನ್ನದಿಂದ 4 ಕೋಟಿ ರೂ. ಆದಾಯ ಬಂದಿದೆ. ಒಟ್ಟಾರೆಯಾಗಿ ನನ್ನ 22 ಎಕರೆ ಜಮೀನಿನಲ್ಲಿ ಇಳುವರಿ ಪಡೆಯಲು ಕಮಿಷನ್ ಮತ್ತು ಸಾರಿಗೆ ಶುಲ್ಕ ಸೇರಿ 1 ಕೋಟಿ ರೂ ಖರ್ಚು ಮಾಡಿದ್ದೇನೆ. 3 ಕೋಟಿ ರೂ. ಲಾಭ ಬಂದಿದೆ ಎಂದರು.
A tomato farmer in Andhra Pradesh’s Chittoor district has literally hit the jackpot by earning a whopping Rs 4 crore in 45 days. With the prices of tomatoes skyrocketing, Murali’s fortunes took a dramatic turn. The 48-year-old sold his produce not only in the tomato market in Madanapalle but also transported to neighbouring Karnataka as it fetched a higher price there.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm