ಬ್ರೇಕಿಂಗ್ ನ್ಯೂಸ್
30-07-23 07:24 pm HK News Desk ದೇಶ - ವಿದೇಶ
ಚಿತ್ತೂರು, ಜು.30: ಟೊಮೊಟೋ ಬೆಲೆ ಗಗನಕ್ಕೇರುತ್ತಿರುವ ನಡುವೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಬಾಕ್ಸ್ ಟೊಮೊಟೊ ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 3 ಕೋಟಿ ರೂ. ಸಂಪಾದಿಸಿದ್ದಾರೆ.
22 ಎಕರೆ ಕೃಷಿ ಭೂಮಿ ಹೊಂದಿರುವ ಟೊಮೊಟೋ ಕೃಷಿಕ ಚಂದ್ರಮೌಳಿ ಅವರು ಏಪ್ರಿಲ್ ಮೊದಲ ವಾರದಲ್ಲಿ ಅಪರೂಪದ ಟೊಮೆಟೊ ಗಿಡವನ್ನು ಬಿತ್ತಿದ್ದಾರೆ. ಅವರು ಇಳುವರಿಯನ್ನು ವೇಗವಾಗಿ ಪಡೆಯಲು ಮಲ್ಚಿಂಗ್ ಮತ್ತು ಸೂಕ್ಷ್ಮ ನೀರಾವರಿ ವಿಧಾನಗಳಂತಹ ಸುಧಾರಿತ ತಂತ್ರಗಳನ್ನು ಅಳವಡಿಸಿದರು. ಜೂನ್ ಅಂತ್ಯದ ವೇಳೆಗೆ ಟೊಮೆಟೊ ಇಳುವರಿ ಪಡೆದಿದ್ದರಿಂದ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಧ್ಯವಾಯಿತು.
ಚಂದ್ರಮೌಳಿ ಅವರು ತಮ್ಮ ಉತ್ಪನ್ನಗಳನ್ನು ಕರ್ನಾಟಕದ ಕೋಲಾರ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದರು. ಅದು ಅವರ ಸ್ಥಳೀಯ ಸ್ಥಳಕ್ಕೆ ಹತ್ತಿರದಲ್ಲಿದೆ. ಮಾರುಕಟ್ಟೆಯಲ್ಲಿ 15 ಕೆಜಿ ಕ್ರೇಟ್ ಟೊಮೆಟೊ ಬೆಲೆ 1,000 ರಿಂದ 1,500 ರೂ. ಇದೆ. ಕಳೆದ 45 ದಿನಗಳಲ್ಲಿ 40,000 ಬಾಕ್ಸ್ಗಳನ್ನು ಮಾರಾಟ ಮಾಡಿದ್ದಾರೆ.
ಟೊಮೊಟೊ ಬೆಲೆ ಗಗನಕ್ಕೇರಿದ್ದರಿಂದ ಸಂತಸ ವ್ಯಕ್ತಪಡಿಸಿದ ಚಂದ್ರಮೌಳಿ, ‘ಇಲ್ಲಿಯವರೆಗೆ ಪಡೆದ ಉತ್ಪನ್ನದಿಂದ 4 ಕೋಟಿ ರೂ. ಆದಾಯ ಬಂದಿದೆ. ಒಟ್ಟಾರೆಯಾಗಿ ನನ್ನ 22 ಎಕರೆ ಜಮೀನಿನಲ್ಲಿ ಇಳುವರಿ ಪಡೆಯಲು ಕಮಿಷನ್ ಮತ್ತು ಸಾರಿಗೆ ಶುಲ್ಕ ಸೇರಿ 1 ಕೋಟಿ ರೂ ಖರ್ಚು ಮಾಡಿದ್ದೇನೆ. 3 ಕೋಟಿ ರೂ. ಲಾಭ ಬಂದಿದೆ ಎಂದರು.
A tomato farmer in Andhra Pradesh’s Chittoor district has literally hit the jackpot by earning a whopping Rs 4 crore in 45 days. With the prices of tomatoes skyrocketing, Murali’s fortunes took a dramatic turn. The 48-year-old sold his produce not only in the tomato market in Madanapalle but also transported to neighbouring Karnataka as it fetched a higher price there.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm