ಬ್ರೇಕಿಂಗ್ ನ್ಯೂಸ್
06-08-20 06:39 am Headline Karnataka News Network ದೇಶ - ವಿದೇಶ
ಶ್ರೀನಗರ(ಆ. 06): ಜಮ್ಮು-ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರನ್ನು ಉಗ್ರರು ಗುಂಡಿಟ್ಟು ಕೊಂದಿದ್ದಾರೆ. ಸಾಜದ್ ಅಹ್ಮದ್ ಖಂಡೇ ಅವರು ಉಗ್ರರಿಗೆ ಬಲಿಯಾದ ಬಿಜೆಪಿ ನಾಯಕ. ಜಿಲ್ಲೆಯ ಖಾಜಿಗುಂದ್ ಗ್ರಾಮದ ಸರ್ಪಂಚ್ ಆಗಿದ್ದ ಸಾಜದ್ ಅವರು ಕುಲಗಾಮ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು.
ಗುರುವಾರ ಬೆಳಗ್ಗೆ ಸಾಜದ್ ಮನೆಯ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನ ಅನಂತನಾಗ್ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಕುಲಗಾಂ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಮೊನ್ನೆಯಷ್ಟೇ (ಆ. 4ರಂದು) ಕುಲಗಾಮ್ ಜಿಲ್ಲೆಯ ಮತ್ತೊಬ್ಬ ಬಿಜೆಪಿ ಸರ್ಪಂಚ್ ಆಗಿದ್ದ ಅರಿಫ್ ಅಹ್ಮದ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ಎಸಗಿದ್ದರು. ಅದೃಷ್ಟಕ್ಕೆ ಅರಿಫ್ ಅವರು ಸಾವಿನಿಂದ ಪಾರಾದರೂ ಗಂಭೀರವಾಗಿ ಗಾಯಗೊಂಡಿದ್ದರು.
ಇತ್ತೀಚೆಗೆ ಬಹಳಷ್ಟು ಉಗ್ರರನ್ನು ಸಂಹರಿಸಲಾಗಿದೆ. ಇದರಿಂದ ಹತಾಶೆಗೊಂಡು ಸುಲಭ ಗುರಿಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಅಗತ್ಯ ಇರುವ ಕಡೆ ಭದ್ರತೆ ಒದಗಿಸುತ್ತಿದ್ದೇವೆ. ಅಪಾಯವನ್ನು ಅಂದಾಜು ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ” ಎಂದು ಮುರ್ಮು ಹೇಳಿದ್ಧಾರೆ. ಮುರ್ಮು ಅವರು ನೂತನ ಸಿಎಜಿಯಾಗಿ ನೇಮಕವಾಗುತ್ತಿದ್ದು, ಜಮ್ಮು-ಕಾಶ್ಮೀರದ ಉಪರಾಜ್ಯಪಾಲರಾಗಿ ಅವರ ಸ್ಥಾನವನ್ನು ಮನೋಜ್ ಸಿನ್ಹ ತುಂಬಲಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm