ಬ್ರೇಕಿಂಗ್ ನ್ಯೂಸ್
03-08-23 06:19 pm HK News Desk ದೇಶ - ವಿದೇಶ
ಅಲಹಾಬಾದ್, ಆಗಸ್ಟ್ 3 : ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ್ದು, ಪ್ರಕರಣದಲ್ಲಿ ಖಚಿತ ನ್ಯಾಯಕ್ಕಾಗಿ ಸಮೀಕ್ಷೆ ಅನಿವಾರ್ಯ ಎಂದು ತೀರ್ಪು ನೀಡಿದೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆಗೆ ಸಂಬಂಧಿಸಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ಬಳಿಕ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ಅನುಮತಿ ನೀಡಿದೆ.
ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೆ ಸಮೀಕ್ಷೆಗೆ ಕೋರ್ಟ್ ಹಲವು ಷರತ್ತು ವಿಧಿಸಿ ಸರ್ವೆ ನಡೆಸಲು ಅನುಮತಿ ನೀಡಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ ಎಂದು ಜ್ಞಾನವಾಪಿ ಸರ್ವೆ ಪ್ರಕರಣದಲ್ಲಿ ಹಿಂದುಗಳ ಪರವಾಗಿ ವಾದಿಸಿದ್ದ ವಕೀಲ ವಿಷ್ಣು ಶಂಕರ್ ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಜುಲೈ 21 ರಂದು ವಾರಾಣಸಿಯ ನ್ಯಾಯಾಲಯವು ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ಬಳಿಕ ಮಸೀದಿ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸುವ ಏಕೈಕ ಮಾರ್ಗ ಸಮೀಕ್ಷೆ ಎಂದು ನಾಲ್ವರು ಮಹಿಳೆಯರು ತಮಗೆ ಪೂಜೆಗೆ ಅವಕಾಶ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬಳಿಕ ಆದೇಶ ನೀಡಿತ್ತು. ಜ್ಞಾನವಾಪಿ ಮಸೀದಿ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿಯೇ ಇದ್ದು, ಕಾಶಿ ವಿಶ್ವನಾಥ ದೇಗುಲಕ್ಕೆ ಸೇರಿದ ಭೂಮಿಯಾಗಿದ್ದು, ಇದರೊಳಗೆ ಶಿವನ ದೇಗುಲವಿದೆ ಎಂದು ಹಿಂದುಗಳ ಕಡೆಯ ವಕೀಲರು ವಾದಿಸಿದ್ದರು.
he Allahabad High Court, on Thursday, upheld a Varanasi court’s order allowing the Archaeological Survey of India (ASI) to conduct a survey of the Gyanvapi mosque complex, and dismissed the Muslim side’s petition challenging the survey. Chief Justice Pritinker Diwaker said that the Varanasi court was justified in ordering the ASI survey and that the scientific survey is necessary in the interest of justice.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm