ಬ್ರೇಕಿಂಗ್ ನ್ಯೂಸ್
05-08-23 02:55 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 5: ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್ ಸೇರಿದಂತೆ ಇತರ ಗ್ಯಾಜೆಟ್ಗಳ ಆಮದು ನಿರ್ಬಂಧ ಬಗ್ಗೆ ವಿರೋಧ ಕೇಳಿಬರುತ್ತಿದ್ದಂತೆ ಆದೇಶವನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ.
ನಿರ್ಬಂಧದ ಆದೇಶವನ್ನು ಸುಮಾರು ಮೂರು ತಿಂಗಳ ವರೆಗೆ (ಅಕ್ಟೋಬರ್ 31) ಸರ್ಕಾರ ಮುಂದೂಡಿದ್ದು ಈ ಕ್ರಮವು ಎಲೆಕ್ಟ್ರಾನಿಕ್ ಕಂಪನಿಗಳಿಗೆ ಪರವಾನಗಿ ಇಲ್ಲದೆ ಗ್ಯಾಜೆಟ್ಗಳನ್ನು ಆಮದು ಮಾಡಿಕೊಳ್ಳಲು ಹೆಚ್ಚಿನ ಸಮಯ ನೀಡಲಿದೆ. ಈ ಕಂಪನಿಗಳು ನವೆಂಬರ್ 1ರಿಂದ ಈ ಸಾಧನಗಳನ್ನು ಆಮದು ಮಾಡಿಕೊಳ್ಳಲು ಸರ್ಕಾರದಿಂದ ಪರವಾನಗಿಯನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ಆಗಸ್ಟ್ 4ರಂದು ಲ್ಯಾಪ್ಟಾಪ್, ಟ್ಯಾಬ್ಲೆಟ್ ಮತ್ತು ಪರ್ಸನಲ್ ಕಂಪ್ಯೂಟರ್ಗಳ ಆಮದು ನಿರ್ಬಂಧ ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಪರವಾನಗಿ ಇದ್ದರೆ ಮಾತ್ರ ಇವುಗಳ ಆಮದಿಗೆ ಅನುಮತಿ ನೀಡಿತ್ತು. HSN 8741 ಅಡಿಯಲ್ಲಿ ಬರುವ ಸರ್ವರ್, ಲ್ಯಾಪ್ಟಾಪ್, ಟ್ಯಾಬ್ಲೆಟ್ಗಳು, ಆಲ್-ಇನ್-ಒನ್ ಪರ್ಸನಲ್ ಕಂಪ್ಯೂಟರ್ಗಳು ಮತ್ತು ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್ಗಳ ಆಮದನ್ನು ನಿಷೇಧಿಸಲಾಗಿತ್ತು.
ಲ್ಯಾಪ್ಟಾಪ್ ಮತ್ತು ಟ್ಯಾಬ್ಲೆಟ್ಗಳ ಆಮದುಗಳಿಗೆ ಸಂಬಂಧಿಸಿದ ಹೊಸ ನಿಯಮಗಳು ಜಾರಿಗೆ ಬರಲು ಕಾಲಾವಕಾಶವಿದೆ. ನಿಖರವಾದ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಉಪ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
The central government on Thursday imposed restrictions on import of laptops, tablets, all-in-one personal computers and ultra-small computers and servers with immediate effect. Any entity or company planning to bring laptops and computers for sale in India will now have to seek permission or license from the government for their inbound shipments. The notification in this regard was issued by the Directorate General of Foreign Trade (DGFT).
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm