ಬ್ರೇಕಿಂಗ್ ನ್ಯೂಸ್
06-08-23 10:05 pm HK News Desk ದೇಶ - ವಿದೇಶ
ಪಾಕಿಸ್ತಾನ, ಆಗಸ್ಟ್ 6: ದಕ್ಷಿಣ ಪಾಕಿಸ್ತಾನದಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ರೈಲ್ವೆ ಇಲಾಖೆ ತಿಳಿಸಿದೆ.
ಇದು ಅತಿ ದೊಡ್ಡ ಅಪಘಾತ ಎಂದಿರುವ ಪಾಕಿಸ್ತಾನದ ರೈಲ್ವೆ ಸಚಿವ ಖ್ವಾಜಾ ಸಾದ್ ರಫೀಕ್, ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿವೆ ಎಂದು ಮಾಹಿತಿ ನೀಡಿದ್ದಾರೆ. ಕನಿಷ್ಟ 15 ಮಂದಿ ಈ ಅಪಘಾತದಲ್ಲಿ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ಧಾರೆ ಎಂದು ಅವರು ತಿಳಿಸಿದ್ದಾರೆ. ರೈಲು ಅಪಘಾತದ ತೀವ್ರತೆ ಆಧರಿಸಿ ಹೆಚ್ಚಿನ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ರವಾನೆ ಮಾಡೋದಾಗಿ ಹೇಳಿದ್ದಾರೆ.



ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದ ನವಾಬ್ಷಾ ನಗರದ ಸಹರಾ ರೈಲು ನಿಲ್ದಾಣದ ಬಳಿ ಈ ರೈಲು ಹಳಿ ತಪ್ಪಿದೆ ಎಂದು ಮಾಹಿತಿ ಲಭ್ಯವಾಗಿದೆ.
ಕರಾಚಿಯಿಂದ ಅಬೋಟಾಬಾದ್ಗೆ ತೆರಳುತ್ತಿದ್ದ ಹಜಾರಾ ಎಕ್ಸ್ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿ ಮೊಹ್ಸಿನ್ ಸಯಾಲ್ ಅವರು ಸುದ್ದಿ



ಈ ಕುರಿತಾಗಿ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್ಪಿಗೆ ಮಾಹಿತಿ ನೀಡಿರುವ ಸಿಂಧ್ ಪ್ರಾಂತ್ಯದ ರೈಲ್ವೆ ಅಧಿಕಾರಿ ಇಜಾಜ್ ಷಾ, ದೊಡ್ಡ ಸಂಖ್ಯೆಯಲ್ಲಿ ಪ್ರಯಾಣಿಕರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸ್ಥಳಕ್ಕೆ ಹೆಚ್ಚುವರಿ ರೈಲುಗಳನ್ನು ರವಾನೆ ಮಾಡಿರೋದಾಗಿ ತಿಳಿಸಿದ್ದಾರೆ.
ಸಿಂಧ್ ಪ್ರಾಂತ್ಯದ ಸ್ಥಳೀಯ ಸುದ್ದಿ ವಾಹಿನಿಗಳು ಅಪಘಾತದ ಫೋಟೋ, ವಿಡಿಯೋಗಳನ್ನು ಪ್ರಸಾರ ಮಾಡುತ್ತಿವೆ. ನೂರಾರು ಜನರು ಘಟನಾ ಸ್ಥಳದಲ್ಲಿ ಸೇರಿದ್ಧಾರೆ. ರೈಲಿನ ಬೋಗಿಗಳ ಗಾಜನ್ನು ಒಡೆದು ಗಾಯಾಳುಗಳನ್ನು ಹೊರಗೆ ತೆಗೆಯಲಾಗುತ್ತಿದೆ. ಕೆಲವು ಪ್ರಯಾಣಿಕರು ಹಳಿ ತಪ್ಪಿ ಉರುಳಿ ಬಿದ್ದ ರೈಲಿನ ಬೋಗಿಗಳ ಒಳಗಿನಿಂದ ತಾವಾಗೇ ಹೊರಗೆ ಬರುತ್ತಿದ್ದಾರೆ. ಹಲವು ಕೋಚ್ಗಳು ಹಳಿಯಿಂದ ಉರುಳಿ ಬಿದ್ದಿವೆ.
A train derailed in southern Pakistan on Sunday, killing at least 30 people and injuring at least 60 others, officials said. Rescue operations were underway. Ten cars of a Rawalpindi-bound train derailed and some overturned, near the Pakistani town of Nawabshah, trapping many passengers, said senior railway officer Mahmoodur Rehman Lakho.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm