ಬ್ರೇಕಿಂಗ್ ನ್ಯೂಸ್
06-08-23 10:05 pm HK News Desk ದೇಶ - ವಿದೇಶ
ಪಾಕಿಸ್ತಾನ, ಆಗಸ್ಟ್ 6: ದಕ್ಷಿಣ ಪಾಕಿಸ್ತಾನದಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ರೈಲ್ವೆ ಇಲಾಖೆ ತಿಳಿಸಿದೆ.
ಇದು ಅತಿ ದೊಡ್ಡ ಅಪಘಾತ ಎಂದಿರುವ ಪಾಕಿಸ್ತಾನದ ರೈಲ್ವೆ ಸಚಿವ ಖ್ವಾಜಾ ಸಾದ್ ರಫೀಕ್, ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿವೆ ಎಂದು ಮಾಹಿತಿ ನೀಡಿದ್ದಾರೆ. ಕನಿಷ್ಟ 15 ಮಂದಿ ಈ ಅಪಘಾತದಲ್ಲಿ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ಧಾರೆ ಎಂದು ಅವರು ತಿಳಿಸಿದ್ದಾರೆ. ರೈಲು ಅಪಘಾತದ ತೀವ್ರತೆ ಆಧರಿಸಿ ಹೆಚ್ಚಿನ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ರವಾನೆ ಮಾಡೋದಾಗಿ ಹೇಳಿದ್ದಾರೆ.
ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದ ನವಾಬ್ಷಾ ನಗರದ ಸಹರಾ ರೈಲು ನಿಲ್ದಾಣದ ಬಳಿ ಈ ರೈಲು ಹಳಿ ತಪ್ಪಿದೆ ಎಂದು ಮಾಹಿತಿ ಲಭ್ಯವಾಗಿದೆ.
ಕರಾಚಿಯಿಂದ ಅಬೋಟಾಬಾದ್ಗೆ ತೆರಳುತ್ತಿದ್ದ ಹಜಾರಾ ಎಕ್ಸ್ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿ ಮೊಹ್ಸಿನ್ ಸಯಾಲ್ ಅವರು ಸುದ್ದಿ
ಈ ಕುರಿತಾಗಿ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್ಪಿಗೆ ಮಾಹಿತಿ ನೀಡಿರುವ ಸಿಂಧ್ ಪ್ರಾಂತ್ಯದ ರೈಲ್ವೆ ಅಧಿಕಾರಿ ಇಜಾಜ್ ಷಾ, ದೊಡ್ಡ ಸಂಖ್ಯೆಯಲ್ಲಿ ಪ್ರಯಾಣಿಕರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸ್ಥಳಕ್ಕೆ ಹೆಚ್ಚುವರಿ ರೈಲುಗಳನ್ನು ರವಾನೆ ಮಾಡಿರೋದಾಗಿ ತಿಳಿಸಿದ್ದಾರೆ.
ಸಿಂಧ್ ಪ್ರಾಂತ್ಯದ ಸ್ಥಳೀಯ ಸುದ್ದಿ ವಾಹಿನಿಗಳು ಅಪಘಾತದ ಫೋಟೋ, ವಿಡಿಯೋಗಳನ್ನು ಪ್ರಸಾರ ಮಾಡುತ್ತಿವೆ. ನೂರಾರು ಜನರು ಘಟನಾ ಸ್ಥಳದಲ್ಲಿ ಸೇರಿದ್ಧಾರೆ. ರೈಲಿನ ಬೋಗಿಗಳ ಗಾಜನ್ನು ಒಡೆದು ಗಾಯಾಳುಗಳನ್ನು ಹೊರಗೆ ತೆಗೆಯಲಾಗುತ್ತಿದೆ. ಕೆಲವು ಪ್ರಯಾಣಿಕರು ಹಳಿ ತಪ್ಪಿ ಉರುಳಿ ಬಿದ್ದ ರೈಲಿನ ಬೋಗಿಗಳ ಒಳಗಿನಿಂದ ತಾವಾಗೇ ಹೊರಗೆ ಬರುತ್ತಿದ್ದಾರೆ. ಹಲವು ಕೋಚ್ಗಳು ಹಳಿಯಿಂದ ಉರುಳಿ ಬಿದ್ದಿವೆ.
A train derailed in southern Pakistan on Sunday, killing at least 30 people and injuring at least 60 others, officials said. Rescue operations were underway. Ten cars of a Rawalpindi-bound train derailed and some overturned, near the Pakistani town of Nawabshah, trapping many passengers, said senior railway officer Mahmoodur Rehman Lakho.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm