ಬ್ರೇಕಿಂಗ್ ನ್ಯೂಸ್
06-08-23 10:05 pm HK News Desk ದೇಶ - ವಿದೇಶ
ಪಾಕಿಸ್ತಾನ, ಆಗಸ್ಟ್ 6: ದಕ್ಷಿಣ ಪಾಕಿಸ್ತಾನದಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ರೈಲ್ವೆ ಇಲಾಖೆ ತಿಳಿಸಿದೆ.
ಇದು ಅತಿ ದೊಡ್ಡ ಅಪಘಾತ ಎಂದಿರುವ ಪಾಕಿಸ್ತಾನದ ರೈಲ್ವೆ ಸಚಿವ ಖ್ವಾಜಾ ಸಾದ್ ರಫೀಕ್, ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿವೆ ಎಂದು ಮಾಹಿತಿ ನೀಡಿದ್ದಾರೆ. ಕನಿಷ್ಟ 15 ಮಂದಿ ಈ ಅಪಘಾತದಲ್ಲಿ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ಧಾರೆ ಎಂದು ಅವರು ತಿಳಿಸಿದ್ದಾರೆ. ರೈಲು ಅಪಘಾತದ ತೀವ್ರತೆ ಆಧರಿಸಿ ಹೆಚ್ಚಿನ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ರವಾನೆ ಮಾಡೋದಾಗಿ ಹೇಳಿದ್ದಾರೆ.



ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದ ನವಾಬ್ಷಾ ನಗರದ ಸಹರಾ ರೈಲು ನಿಲ್ದಾಣದ ಬಳಿ ಈ ರೈಲು ಹಳಿ ತಪ್ಪಿದೆ ಎಂದು ಮಾಹಿತಿ ಲಭ್ಯವಾಗಿದೆ.
ಕರಾಚಿಯಿಂದ ಅಬೋಟಾಬಾದ್ಗೆ ತೆರಳುತ್ತಿದ್ದ ಹಜಾರಾ ಎಕ್ಸ್ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿ ಮೊಹ್ಸಿನ್ ಸಯಾಲ್ ಅವರು ಸುದ್ದಿ



ಈ ಕುರಿತಾಗಿ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್ಪಿಗೆ ಮಾಹಿತಿ ನೀಡಿರುವ ಸಿಂಧ್ ಪ್ರಾಂತ್ಯದ ರೈಲ್ವೆ ಅಧಿಕಾರಿ ಇಜಾಜ್ ಷಾ, ದೊಡ್ಡ ಸಂಖ್ಯೆಯಲ್ಲಿ ಪ್ರಯಾಣಿಕರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸ್ಥಳಕ್ಕೆ ಹೆಚ್ಚುವರಿ ರೈಲುಗಳನ್ನು ರವಾನೆ ಮಾಡಿರೋದಾಗಿ ತಿಳಿಸಿದ್ದಾರೆ.
ಸಿಂಧ್ ಪ್ರಾಂತ್ಯದ ಸ್ಥಳೀಯ ಸುದ್ದಿ ವಾಹಿನಿಗಳು ಅಪಘಾತದ ಫೋಟೋ, ವಿಡಿಯೋಗಳನ್ನು ಪ್ರಸಾರ ಮಾಡುತ್ತಿವೆ. ನೂರಾರು ಜನರು ಘಟನಾ ಸ್ಥಳದಲ್ಲಿ ಸೇರಿದ್ಧಾರೆ. ರೈಲಿನ ಬೋಗಿಗಳ ಗಾಜನ್ನು ಒಡೆದು ಗಾಯಾಳುಗಳನ್ನು ಹೊರಗೆ ತೆಗೆಯಲಾಗುತ್ತಿದೆ. ಕೆಲವು ಪ್ರಯಾಣಿಕರು ಹಳಿ ತಪ್ಪಿ ಉರುಳಿ ಬಿದ್ದ ರೈಲಿನ ಬೋಗಿಗಳ ಒಳಗಿನಿಂದ ತಾವಾಗೇ ಹೊರಗೆ ಬರುತ್ತಿದ್ದಾರೆ. ಹಲವು ಕೋಚ್ಗಳು ಹಳಿಯಿಂದ ಉರುಳಿ ಬಿದ್ದಿವೆ.
A train derailed in southern Pakistan on Sunday, killing at least 30 people and injuring at least 60 others, officials said. Rescue operations were underway. Ten cars of a Rawalpindi-bound train derailed and some overturned, near the Pakistani town of Nawabshah, trapping many passengers, said senior railway officer Mahmoodur Rehman Lakho.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm