ಬ್ರೇಕಿಂಗ್ ನ್ಯೂಸ್
07-08-23 06:21 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 8: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಆದೇಶವನ್ನು ಸೋಮವಾರ ರದ್ದುಪಡಿಸಲಾಗಿದೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಲೋಕಸಭೆ ಸಚಿವಾಲಯ, ರಾಹುಲ್ ಗಾಂಧಿಯವರ ಸದಸ್ಯತ್ವ ಅನರ್ಹತೆಯನ್ನು ಹಿಂಪಡೆಯಲಾಗಿದ್ದು, ಸದಸ್ಯತ್ವವನ್ನು ಮರು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್ನ ಸೂರತ್ ನ್ಯಾಯಾಲಯ, ಮಾರ್ಚ್ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯಂತೆ ರಾಹುಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಸೂರತ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಿಕ್ಷೆಗೆ ತಡೆ ನೀಡಿದ್ದಲ್ಲದೆ ಎರಡು ವರ್ಷಗಳ ಶಿಕ್ಷೆ ನೀಡಿದ್ದರ ಔಚಿತ್ಯ ಪ್ರಶ್ನಿಸಿತ್ತು. ಮೋದಿ ಹೆಸರಿನ ಪದನಾಮ ವಿಷಯದಲ್ಲಿ 2019 ಲೋಕಸಭೆ ಚುನಾವಣೆ ಸಂದರ್ಭ ರಾಹುಲ್ ಗಾಂಧಿ ಕರ್ನಾಟಕದ ಕೋಲಾರದಲ್ಲಿ ಮಾಡಿದ್ದ ಭಾಷಣ ಆಕ್ಷೇಪಕ್ಕೆ ಕಾರಣವಾಗಿತ್ತು.
ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭೆ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು. ಈಗ ಅದೇ ಕ್ಷೇತ್ರದ ಸಂಸದರಾಗಿ ಮುಂದುವರಿಯುವಂತಾಗಿದೆ.
Congress leader Rahul Gandhi’s Lok Sabha membership has been restored as the House secretariat issued a notification revoking his disqualification on Monday, 137 days after he was disqualified on March 24.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm