ಬ್ರೇಕಿಂಗ್ ನ್ಯೂಸ್
06-08-20 07:12 am Headline Karnataka News Network ದೇಶ - ವಿದೇಶ
ನವದೆಹಲಿ(ಆ. 06): ಆರ್ಥಿಕ ಅಧಃಪತನವನ್ನು ತಪ್ಪಿಸಲು ರೆಪೋ ದರ ಇನ್ನಷ್ಟು ಇಳಿಯಬಹುದು ಎಂಬ ಉದ್ಯಮಪಂಡಿತರ ನಿರೀಕ್ಷೆ ಇವತ್ತು ಹುಸಿಯಾಗಿದೆ. ರೆಪೋ ಮತ್ತು ರಿವರ್ಸ್ ರೆಪೋ ದರದಲ್ಲಿ ಯಥಾಸ್ಥಿತಿ ಪಾಲನೆ ಮಾಡಲು ಆರ್ಬಿಐ ನಿರ್ಧರಿಸಿದೆ.
ಹಣಕಾಸು ಚಲನೆಗೆ ಪ್ರಮುಖ ಪಾತ್ರ ವಹಿಸುವ ರೆಪೋ ದರ ಶೇ. 4ರಲ್ಲಿ ಮುಂದುವರಿಯಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ಬಳಿಕ ಮಾಧ್ಯಮಗಳಿಗೆ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಚಟುವಟಿಕೆ ಬಹಳ ಸೂಕ್ಷ್ಮ ಸ್ಥಿತಿಯಲ್ಲೇ ಮುಂದುವರಿದಿದೆ. ಆದರೆ, ಜಾಗತಿಕ ಹಣಕಾಸು ಮಾರುಕಟ್ಟೆಗಳು ಆಶಾದಾಯಕವೆನಿಸಿವೆ ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ.
ಈ ಬಾರಿಯ ಎಂಪಿಸಿ ಸಭೆಯಲ್ಲಿ ರೆಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಬಹುದು ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಶೆ. 75ರಷ್ಟು ಅರ್ಥಶಾಸ್ತ್ರಜ್ಞರು ಅಂದಾಜು ಮಾಡಿದ್ದರು. ಈ ತ್ರೈಮಾಸಿಕವಷ್ಟೇ ಅಲ್ಲ ಮುಂದಿನ ತ್ರೈಮಾಸಿಕದಲ್ಳೂ 25 ಬೇಸಿಸ್ ಪಾಯಿಂಟ್ ಇಳಿಕೆಯಾಗಿ ರೆಪೋ ದರ ಶೇ 3.5ಕ್ಕೆ ಇಳಿಕೆಯಾಗಬಹುದು ಎಂದು ತಜ್ಞರು ನಿರೀಕ್ಷಿಸಿದ್ದರು. ಆದರೆ, ಎಂಪಿಸಿ ಸಭೆಯಲ್ಲಿ ಯಥಾಸ್ಥಿತಿ ಪಾಲನೆಯ ನಿರ್ಧಾರದೊಂದಿಗೆ ದೇಶದ ಅರ್ಥಶಾಸ್ತ್ರಜ್ಞರ ನಿರೀಕ್ಷೆ ಹುಸಿಯಾದಂತಾಗಿದೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm