ಬ್ರೇಕಿಂಗ್ ನ್ಯೂಸ್
06-11-20 12:17 pm Headline Karnataka News Network ದೇಶ - ವಿದೇಶ
ಭೋಪಾಲ್, ನವೆಂಬರ್ 06: ದೇಶಾದ್ಯಂತ ಚೀನಾ ವಿರೋಧಿ ಅಭಿಯಾನ ಮುಂದುವರಿದಿದ್ದು, ದೀಪಾವಳಿ ಹತ್ತಿರ ಬರುತ್ತಿದ್ದಂತೆ ಚೀನಾ ನಿರ್ಮಿತ ಪಟಾಕಿಗಳ ನಿಷೇಧಕ್ಕೆ ಒತ್ತಾಯ ಕೇಳಿಬಂದಿದೆ. ಮಧ್ಯಪ್ರದೇಶ ಸರಕಾರ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಚೀನಾ ಪಟಾಕಿ ನಿಷೇಧದ ಜೊತೆ ಯಾರೇ ಆದ್ರೂ ಬಳಕೆ ಮಾಡಿದ್ದು ಕಂಡುಬಂದರೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಚೀನ ನಿರ್ಮಿತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಫೋಟಕಗಳ ಕಾನೂನು ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ಮಾರಾಟ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧ. ಅದೇ ನೀತಿ ಚೀನಾ ನಿರ್ಮಿತ ಪಟಾಕಿಗಳಿಗೂ ಅನ್ವಯವಾಗುತ್ತದೆ ಎಂದು ಚೌಹಾಣ್ ತಿಳಿಸಿದ್ದಾರೆ.
ಗೃಹ ಇಲಾಖೆಯಿಂದ ಈ ಕುರಿತು ಮಧ್ಯಪ್ರದೇಶದ ಎಲ್ಲಾ ಜಿಲ್ಲಾಡಳಿತಗಳಿಗೂ ಸುತ್ತೋಲೆ ಕಳಿಸಲಾಗಿದೆ. ಅಲ್ಲದೆ, ಚೀನಾ ಸೇರಿದಂತೆ ಇತರ ಯಾವುದೇ ದೇಶಗಳಿಂದ ಪಟಾಕಿ ಆಮದು ಮಾಡಿ ಮಾರಾಟ ಮಾಡುವುದು ಶಿಕ್ಷಾರ್ಹವಾಗುತ್ತದೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಪ್ಯಾಕೆಟ್ ಮೇಲೆ ದೇವರ ಚಿತ್ರಗಳಿರುವುದನ್ನು ನಿಷೇಧಿಸಲಾಗಿದ್ದು ಇಂಥ ಅಕ್ರಮ ಕಂಡುಬಂದರೆ ರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದೆ.
Chief Minister Shivraj Singh Chouhan on Wednesday warned that sale and use of Chinese-made crackers would lead to prosecution under Explosives Act, and two years in jail.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm