ಬ್ರೇಕಿಂಗ್ ನ್ಯೂಸ್
06-11-20 12:17 pm Headline Karnataka News Network ದೇಶ - ವಿದೇಶ
ಭೋಪಾಲ್, ನವೆಂಬರ್ 06: ದೇಶಾದ್ಯಂತ ಚೀನಾ ವಿರೋಧಿ ಅಭಿಯಾನ ಮುಂದುವರಿದಿದ್ದು, ದೀಪಾವಳಿ ಹತ್ತಿರ ಬರುತ್ತಿದ್ದಂತೆ ಚೀನಾ ನಿರ್ಮಿತ ಪಟಾಕಿಗಳ ನಿಷೇಧಕ್ಕೆ ಒತ್ತಾಯ ಕೇಳಿಬಂದಿದೆ. ಮಧ್ಯಪ್ರದೇಶ ಸರಕಾರ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಚೀನಾ ಪಟಾಕಿ ನಿಷೇಧದ ಜೊತೆ ಯಾರೇ ಆದ್ರೂ ಬಳಕೆ ಮಾಡಿದ್ದು ಕಂಡುಬಂದರೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಚೀನ ನಿರ್ಮಿತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಫೋಟಕಗಳ ಕಾನೂನು ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ಮಾರಾಟ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧ. ಅದೇ ನೀತಿ ಚೀನಾ ನಿರ್ಮಿತ ಪಟಾಕಿಗಳಿಗೂ ಅನ್ವಯವಾಗುತ್ತದೆ ಎಂದು ಚೌಹಾಣ್ ತಿಳಿಸಿದ್ದಾರೆ.


ಗೃಹ ಇಲಾಖೆಯಿಂದ ಈ ಕುರಿತು ಮಧ್ಯಪ್ರದೇಶದ ಎಲ್ಲಾ ಜಿಲ್ಲಾಡಳಿತಗಳಿಗೂ ಸುತ್ತೋಲೆ ಕಳಿಸಲಾಗಿದೆ. ಅಲ್ಲದೆ, ಚೀನಾ ಸೇರಿದಂತೆ ಇತರ ಯಾವುದೇ ದೇಶಗಳಿಂದ ಪಟಾಕಿ ಆಮದು ಮಾಡಿ ಮಾರಾಟ ಮಾಡುವುದು ಶಿಕ್ಷಾರ್ಹವಾಗುತ್ತದೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಪ್ಯಾಕೆಟ್ ಮೇಲೆ ದೇವರ ಚಿತ್ರಗಳಿರುವುದನ್ನು ನಿಷೇಧಿಸಲಾಗಿದ್ದು ಇಂಥ ಅಕ್ರಮ ಕಂಡುಬಂದರೆ ರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದೆ.
Chief Minister Shivraj Singh Chouhan on Wednesday warned that sale and use of Chinese-made crackers would lead to prosecution under Explosives Act, and two years in jail.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm