ಬ್ರೇಕಿಂಗ್ ನ್ಯೂಸ್
06-11-20 12:17 pm Headline Karnataka News Network ದೇಶ - ವಿದೇಶ
ಭೋಪಾಲ್, ನವೆಂಬರ್ 06: ದೇಶಾದ್ಯಂತ ಚೀನಾ ವಿರೋಧಿ ಅಭಿಯಾನ ಮುಂದುವರಿದಿದ್ದು, ದೀಪಾವಳಿ ಹತ್ತಿರ ಬರುತ್ತಿದ್ದಂತೆ ಚೀನಾ ನಿರ್ಮಿತ ಪಟಾಕಿಗಳ ನಿಷೇಧಕ್ಕೆ ಒತ್ತಾಯ ಕೇಳಿಬಂದಿದೆ. ಮಧ್ಯಪ್ರದೇಶ ಸರಕಾರ ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಚೀನಾ ಪಟಾಕಿ ನಿಷೇಧದ ಜೊತೆ ಯಾರೇ ಆದ್ರೂ ಬಳಕೆ ಮಾಡಿದ್ದು ಕಂಡುಬಂದರೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಚೀನ ನಿರ್ಮಿತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಫೋಟಕಗಳ ಕಾನೂನು ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ಮಾರಾಟ, ವಿತರಣೆ ಮಾಡುವುದು ಶಿಕ್ಷಾರ್ಹ ಅಪರಾಧ. ಅದೇ ನೀತಿ ಚೀನಾ ನಿರ್ಮಿತ ಪಟಾಕಿಗಳಿಗೂ ಅನ್ವಯವಾಗುತ್ತದೆ ಎಂದು ಚೌಹಾಣ್ ತಿಳಿಸಿದ್ದಾರೆ.


ಗೃಹ ಇಲಾಖೆಯಿಂದ ಈ ಕುರಿತು ಮಧ್ಯಪ್ರದೇಶದ ಎಲ್ಲಾ ಜಿಲ್ಲಾಡಳಿತಗಳಿಗೂ ಸುತ್ತೋಲೆ ಕಳಿಸಲಾಗಿದೆ. ಅಲ್ಲದೆ, ಚೀನಾ ಸೇರಿದಂತೆ ಇತರ ಯಾವುದೇ ದೇಶಗಳಿಂದ ಪಟಾಕಿ ಆಮದು ಮಾಡಿ ಮಾರಾಟ ಮಾಡುವುದು ಶಿಕ್ಷಾರ್ಹವಾಗುತ್ತದೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಪ್ಯಾಕೆಟ್ ಮೇಲೆ ದೇವರ ಚಿತ್ರಗಳಿರುವುದನ್ನು ನಿಷೇಧಿಸಲಾಗಿದ್ದು ಇಂಥ ಅಕ್ರಮ ಕಂಡುಬಂದರೆ ರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದೆ.
Chief Minister Shivraj Singh Chouhan on Wednesday warned that sale and use of Chinese-made crackers would lead to prosecution under Explosives Act, and two years in jail.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm