ಬ್ರೇಕಿಂಗ್ ನ್ಯೂಸ್
06-11-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 06: ಆನ್ ಲೈನ್ ಜೂಜು ಎಂತಲೇ ಕರೆಸಿಕೊಂಡಿರುವ ಎಲ್ಲ ರೀತಿಯ ವಿಡಿಯೋ ಗೇಮ್ ಗಳನ್ನು ನಿಷೇಧಿಸಲು ತಮಿಳುನಾಡು ಸರಕಾರ ಚಿಂತನೆ ನಡೆಸಿದೆ.
ಆನ್ ಲೈನ್ ರಮ್ಮಿ ರೀತಿಯ ಜೂಜಾಟದಿಂದಾಗಿ ಬಹಳಷ್ಟು ಯುವಕರು ಹಣ ಕಳೆದುಕೊಂಡು ಆತ್ಮಹತ್ಯೆ ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ರಚಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿ ಸ್ವಾಮಿ ತಿಳಿಸಿದ್ದಾರೆ.


ಆನ್ ಲೈನ್ ಜೂಜಾಟ ನಿಷೇಧಿಸಬೇಕೆಂದು ಸಾರ್ವಜನಿಕರಿಂದ ಮನವಿಗಳು ಬಂದಿವೆ. ಇಂಥ ಆಟಗಳನ್ನು ನಿಷೇಧಿಸಲು ಸೂಕ್ತ ಕಾನೂನು ಬೇಕಾಗುತ್ತದೆ. ಅದಕ್ಕಾಗಿ ಜೂಜಿನ ನಿಯಂತ್ರಣದ ಜೊತೆಗೆ ಆನ್ ಲೈನ್ ಗೇಮ್ಸ್ ಆಡುವ ಮಂದಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆನ್ ಲೈನ್ ಜೂಜಾಟವನ್ನೇ ಶಿಕ್ಷಾರ್ಹವಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಯುವಜನತೆಯಲ್ಲಿ ಇಂಟರ್ನೆಟ್ ಬಳಕೆ ಹೆಚ್ಚಿದ್ದು ತಮಗೇ ಅರಿವಿಲ್ಲದಂತೆ ಆನ್ ಲೈನ್ ಜೂಜಾಟಗಳಲ್ಲಿ ಬಿದ್ದು ಹಣ ಕಳಕೊಳ್ಳುತ್ತಾರೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಸರಕಾರದ ಅರಿವಿಗೆ ಬಂದಿದ್ದು, ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.
The Tamil Nadu government is taking steps to ban online games involving money, Chief Minister K. Palaniswami said on Thursday. Talking to reporters in Coimbatore, Palaniswami said taking into account that many persons have committed suicide due to online rummy, the government is taking steps to ban the online games played with money stakes.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am