ಬ್ರೇಕಿಂಗ್ ನ್ಯೂಸ್
06-11-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 06: ಆನ್ ಲೈನ್ ಜೂಜು ಎಂತಲೇ ಕರೆಸಿಕೊಂಡಿರುವ ಎಲ್ಲ ರೀತಿಯ ವಿಡಿಯೋ ಗೇಮ್ ಗಳನ್ನು ನಿಷೇಧಿಸಲು ತಮಿಳುನಾಡು ಸರಕಾರ ಚಿಂತನೆ ನಡೆಸಿದೆ.
ಆನ್ ಲೈನ್ ರಮ್ಮಿ ರೀತಿಯ ಜೂಜಾಟದಿಂದಾಗಿ ಬಹಳಷ್ಟು ಯುವಕರು ಹಣ ಕಳೆದುಕೊಂಡು ಆತ್ಮಹತ್ಯೆ ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ರಚಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿ ಸ್ವಾಮಿ ತಿಳಿಸಿದ್ದಾರೆ.


ಆನ್ ಲೈನ್ ಜೂಜಾಟ ನಿಷೇಧಿಸಬೇಕೆಂದು ಸಾರ್ವಜನಿಕರಿಂದ ಮನವಿಗಳು ಬಂದಿವೆ. ಇಂಥ ಆಟಗಳನ್ನು ನಿಷೇಧಿಸಲು ಸೂಕ್ತ ಕಾನೂನು ಬೇಕಾಗುತ್ತದೆ. ಅದಕ್ಕಾಗಿ ಜೂಜಿನ ನಿಯಂತ್ರಣದ ಜೊತೆಗೆ ಆನ್ ಲೈನ್ ಗೇಮ್ಸ್ ಆಡುವ ಮಂದಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆನ್ ಲೈನ್ ಜೂಜಾಟವನ್ನೇ ಶಿಕ್ಷಾರ್ಹವಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಯುವಜನತೆಯಲ್ಲಿ ಇಂಟರ್ನೆಟ್ ಬಳಕೆ ಹೆಚ್ಚಿದ್ದು ತಮಗೇ ಅರಿವಿಲ್ಲದಂತೆ ಆನ್ ಲೈನ್ ಜೂಜಾಟಗಳಲ್ಲಿ ಬಿದ್ದು ಹಣ ಕಳಕೊಳ್ಳುತ್ತಾರೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಸರಕಾರದ ಅರಿವಿಗೆ ಬಂದಿದ್ದು, ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.
The Tamil Nadu government is taking steps to ban online games involving money, Chief Minister K. Palaniswami said on Thursday. Talking to reporters in Coimbatore, Palaniswami said taking into account that many persons have committed suicide due to online rummy, the government is taking steps to ban the online games played with money stakes.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm