ಬ್ರೇಕಿಂಗ್ ನ್ಯೂಸ್
06-11-20 06:08 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುವುದು ಗೊತ್ತು. ಏಪ್ ಅಳವಡಿಸಿಕೊಂಡು ಜನರು ಬಳಕೆ ಕೂಡ ಮಾಡುತ್ತಿದ್ದಾರೆ. ಆದರೆ, ಭಾರತದಲ್ಲಿ ಅದಕ್ಕಿಂತಲೂ ಹೆಚ್ಚು ಜನ ಬಳಸುತ್ತಿರುವ ಏಪ್ ಅಂದರೆ ಅದು ವಾಟ್ಸ್ ಏಪ್. ಸಿಹಿಸುದ್ದಿ ಅಂದ್ರೆ ಇನ್ನು ವಾಟ್ಸಪ್ ನಲ್ಲಿಯೂ ಹಣ ವರ್ಗಾವಣೆಯ ಸೌಲಭ್ಯ ಸಿಗಲಿದೆ.
ಎರಡು ವರ್ಷಗಳ ಹಿಂದೆ ವಾಟ್ಸ್ ಏಪ್ ಅನ್ನು ಫೇಸ್ಬುಕ್ ಸಂಸ್ಥೆ ಖರೀದಿಸಿದ ಕೂಡಲೇ ಹಣ ಪಾವತಿ ವ್ಯವಸ್ಥೆಯನ್ನೂ ಮಾಡಲು ಮುಂದಾಗಿತ್ತು. ಆದರೆ, ರಾಷ್ಟ್ರೀಯ ಪಾವತಿ ನಿಗಮದಿಂದ ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಗ್ರಾಹಕರ ಖಾಸಗಿತನ ರಕ್ಷಿಸುವ ಸಲುವಾಗಿ ಸ್ಥಳೀಯ ದತ್ತಾಂಶ ಕೇಂದ್ರ ಸ್ಥಾಪಿಸುವಂತೆ ಫೇಸ್ ಬುಕ್ ಸಂಸ್ಥೆಗೆ ಸೂಚಿಸಲಾಗಿತ್ತು.


ಈಗ ಎನ್ ಸಿಪಿಐ ಅನುಮತಿ ದೊರೆತಿದ್ದು, ನ.6ರಿಂದಲೇ ಹೊಸ ಯೋಜನೆ ಜಾರಿಗೆ ತರುತ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಆಂಡ್ರಾಯ್ಡ್ ಮತ್ತು ಸ್ಮಾರ್ಟ್ ಫೋನ್ ಸೌಲಭ್ಯ ಇರುವ ಫೋನ್ ಗಳಲ್ಲಿ ವಾಟ್ಸಪ್ ಪೇ ಸೌಲಭ್ಯ ಪಡೆಯಬಹುದಾಗಿದೆ. ಗೂಗಲ್ ಪೇ, ಫೋನ್ ಪೇ ರೀತಿಯಲ್ಲೇ ಇದು ಕೂಡ ಕಾರ್ಯ ನಿರ್ವಹಿಸಲಿದೆ. ಬ್ಯಾಂಕ್ ಖಾತೆ ಲಿಂಕ್ ಮಾಡಿಕೊಂಡರೆ ವಾಟ್ಸಪ್ ಚಾಟ್ ಲಿಸ್ಟ್ ಮೂಲಕವೇ ಹಣ ವರ್ಗಾವಣೆ ಮಾಡಬಹುದು ಎಂದು ಫೇಸ್ಬುಕ್ ಹೇಳಿದೆ.
ವಾಟ್ಸಪ್ ಮೆಸೇಜಿಂಗ್ ಸೇವೆಯು ಭಾರತದಲ್ಲಿ ಜನಪ್ರಿಯವಾಗಿದ್ದು, ಅತಿ ಹೆಚ್ಚು ಜನ ಬಳಕೆ ಮಾಡುತ್ತಾರೆ. ಹೀಗಾಗಿ ಗರಿಷ್ಠ ಬಳಕೆದಾರರನ್ನು ಪಡೆಯಲು ಫೇಸ್ಬುಕ್ ಸಂಸ್ಥೆ ಗುರಿ ಇರಿಸಿಕೊಂಡಿದ್ದು ಈಗಾಗ್ಲೇ ಜನಪ್ರಿಯವಾಗಿರುವ ಗೂಗಲ್ ಪೇ ಮತ್ತು ಫೋನ್ ಪೇಗಳಿಗೆ ಪೈಪೋಟಿ ನೀಡಲಿದೆ.
WhatsApp on Friday said it is rolling out its payments services in India after receiving a nod from the National Payments Corporation of India (NPCI).
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm