ಬ್ರೇಕಿಂಗ್ ನ್ಯೂಸ್
06-11-20 06:08 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುವುದು ಗೊತ್ತು. ಏಪ್ ಅಳವಡಿಸಿಕೊಂಡು ಜನರು ಬಳಕೆ ಕೂಡ ಮಾಡುತ್ತಿದ್ದಾರೆ. ಆದರೆ, ಭಾರತದಲ್ಲಿ ಅದಕ್ಕಿಂತಲೂ ಹೆಚ್ಚು ಜನ ಬಳಸುತ್ತಿರುವ ಏಪ್ ಅಂದರೆ ಅದು ವಾಟ್ಸ್ ಏಪ್. ಸಿಹಿಸುದ್ದಿ ಅಂದ್ರೆ ಇನ್ನು ವಾಟ್ಸಪ್ ನಲ್ಲಿಯೂ ಹಣ ವರ್ಗಾವಣೆಯ ಸೌಲಭ್ಯ ಸಿಗಲಿದೆ.
ಎರಡು ವರ್ಷಗಳ ಹಿಂದೆ ವಾಟ್ಸ್ ಏಪ್ ಅನ್ನು ಫೇಸ್ಬುಕ್ ಸಂಸ್ಥೆ ಖರೀದಿಸಿದ ಕೂಡಲೇ ಹಣ ಪಾವತಿ ವ್ಯವಸ್ಥೆಯನ್ನೂ ಮಾಡಲು ಮುಂದಾಗಿತ್ತು. ಆದರೆ, ರಾಷ್ಟ್ರೀಯ ಪಾವತಿ ನಿಗಮದಿಂದ ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಗ್ರಾಹಕರ ಖಾಸಗಿತನ ರಕ್ಷಿಸುವ ಸಲುವಾಗಿ ಸ್ಥಳೀಯ ದತ್ತಾಂಶ ಕೇಂದ್ರ ಸ್ಥಾಪಿಸುವಂತೆ ಫೇಸ್ ಬುಕ್ ಸಂಸ್ಥೆಗೆ ಸೂಚಿಸಲಾಗಿತ್ತು.
ಈಗ ಎನ್ ಸಿಪಿಐ ಅನುಮತಿ ದೊರೆತಿದ್ದು, ನ.6ರಿಂದಲೇ ಹೊಸ ಯೋಜನೆ ಜಾರಿಗೆ ತರುತ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಆಂಡ್ರಾಯ್ಡ್ ಮತ್ತು ಸ್ಮಾರ್ಟ್ ಫೋನ್ ಸೌಲಭ್ಯ ಇರುವ ಫೋನ್ ಗಳಲ್ಲಿ ವಾಟ್ಸಪ್ ಪೇ ಸೌಲಭ್ಯ ಪಡೆಯಬಹುದಾಗಿದೆ. ಗೂಗಲ್ ಪೇ, ಫೋನ್ ಪೇ ರೀತಿಯಲ್ಲೇ ಇದು ಕೂಡ ಕಾರ್ಯ ನಿರ್ವಹಿಸಲಿದೆ. ಬ್ಯಾಂಕ್ ಖಾತೆ ಲಿಂಕ್ ಮಾಡಿಕೊಂಡರೆ ವಾಟ್ಸಪ್ ಚಾಟ್ ಲಿಸ್ಟ್ ಮೂಲಕವೇ ಹಣ ವರ್ಗಾವಣೆ ಮಾಡಬಹುದು ಎಂದು ಫೇಸ್ಬುಕ್ ಹೇಳಿದೆ.
ವಾಟ್ಸಪ್ ಮೆಸೇಜಿಂಗ್ ಸೇವೆಯು ಭಾರತದಲ್ಲಿ ಜನಪ್ರಿಯವಾಗಿದ್ದು, ಅತಿ ಹೆಚ್ಚು ಜನ ಬಳಕೆ ಮಾಡುತ್ತಾರೆ. ಹೀಗಾಗಿ ಗರಿಷ್ಠ ಬಳಕೆದಾರರನ್ನು ಪಡೆಯಲು ಫೇಸ್ಬುಕ್ ಸಂಸ್ಥೆ ಗುರಿ ಇರಿಸಿಕೊಂಡಿದ್ದು ಈಗಾಗ್ಲೇ ಜನಪ್ರಿಯವಾಗಿರುವ ಗೂಗಲ್ ಪೇ ಮತ್ತು ಫೋನ್ ಪೇಗಳಿಗೆ ಪೈಪೋಟಿ ನೀಡಲಿದೆ.
WhatsApp on Friday said it is rolling out its payments services in India after receiving a nod from the National Payments Corporation of India (NPCI).
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm