ಬ್ರೇಕಿಂಗ್ ನ್ಯೂಸ್
06-11-20 06:08 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಕೊಳ್ಳುವುದು ಗೊತ್ತು. ಏಪ್ ಅಳವಡಿಸಿಕೊಂಡು ಜನರು ಬಳಕೆ ಕೂಡ ಮಾಡುತ್ತಿದ್ದಾರೆ. ಆದರೆ, ಭಾರತದಲ್ಲಿ ಅದಕ್ಕಿಂತಲೂ ಹೆಚ್ಚು ಜನ ಬಳಸುತ್ತಿರುವ ಏಪ್ ಅಂದರೆ ಅದು ವಾಟ್ಸ್ ಏಪ್. ಸಿಹಿಸುದ್ದಿ ಅಂದ್ರೆ ಇನ್ನು ವಾಟ್ಸಪ್ ನಲ್ಲಿಯೂ ಹಣ ವರ್ಗಾವಣೆಯ ಸೌಲಭ್ಯ ಸಿಗಲಿದೆ.
ಎರಡು ವರ್ಷಗಳ ಹಿಂದೆ ವಾಟ್ಸ್ ಏಪ್ ಅನ್ನು ಫೇಸ್ಬುಕ್ ಸಂಸ್ಥೆ ಖರೀದಿಸಿದ ಕೂಡಲೇ ಹಣ ಪಾವತಿ ವ್ಯವಸ್ಥೆಯನ್ನೂ ಮಾಡಲು ಮುಂದಾಗಿತ್ತು. ಆದರೆ, ರಾಷ್ಟ್ರೀಯ ಪಾವತಿ ನಿಗಮದಿಂದ ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಗ್ರಾಹಕರ ಖಾಸಗಿತನ ರಕ್ಷಿಸುವ ಸಲುವಾಗಿ ಸ್ಥಳೀಯ ದತ್ತಾಂಶ ಕೇಂದ್ರ ಸ್ಥಾಪಿಸುವಂತೆ ಫೇಸ್ ಬುಕ್ ಸಂಸ್ಥೆಗೆ ಸೂಚಿಸಲಾಗಿತ್ತು.


ಈಗ ಎನ್ ಸಿಪಿಐ ಅನುಮತಿ ದೊರೆತಿದ್ದು, ನ.6ರಿಂದಲೇ ಹೊಸ ಯೋಜನೆ ಜಾರಿಗೆ ತರುತ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಆಂಡ್ರಾಯ್ಡ್ ಮತ್ತು ಸ್ಮಾರ್ಟ್ ಫೋನ್ ಸೌಲಭ್ಯ ಇರುವ ಫೋನ್ ಗಳಲ್ಲಿ ವಾಟ್ಸಪ್ ಪೇ ಸೌಲಭ್ಯ ಪಡೆಯಬಹುದಾಗಿದೆ. ಗೂಗಲ್ ಪೇ, ಫೋನ್ ಪೇ ರೀತಿಯಲ್ಲೇ ಇದು ಕೂಡ ಕಾರ್ಯ ನಿರ್ವಹಿಸಲಿದೆ. ಬ್ಯಾಂಕ್ ಖಾತೆ ಲಿಂಕ್ ಮಾಡಿಕೊಂಡರೆ ವಾಟ್ಸಪ್ ಚಾಟ್ ಲಿಸ್ಟ್ ಮೂಲಕವೇ ಹಣ ವರ್ಗಾವಣೆ ಮಾಡಬಹುದು ಎಂದು ಫೇಸ್ಬುಕ್ ಹೇಳಿದೆ.
ವಾಟ್ಸಪ್ ಮೆಸೇಜಿಂಗ್ ಸೇವೆಯು ಭಾರತದಲ್ಲಿ ಜನಪ್ರಿಯವಾಗಿದ್ದು, ಅತಿ ಹೆಚ್ಚು ಜನ ಬಳಕೆ ಮಾಡುತ್ತಾರೆ. ಹೀಗಾಗಿ ಗರಿಷ್ಠ ಬಳಕೆದಾರರನ್ನು ಪಡೆಯಲು ಫೇಸ್ಬುಕ್ ಸಂಸ್ಥೆ ಗುರಿ ಇರಿಸಿಕೊಂಡಿದ್ದು ಈಗಾಗ್ಲೇ ಜನಪ್ರಿಯವಾಗಿರುವ ಗೂಗಲ್ ಪೇ ಮತ್ತು ಫೋನ್ ಪೇಗಳಿಗೆ ಪೈಪೋಟಿ ನೀಡಲಿದೆ.
WhatsApp on Friday said it is rolling out its payments services in India after receiving a nod from the National Payments Corporation of India (NPCI).
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm