ಬ್ರೇಕಿಂಗ್ ನ್ಯೂಸ್
16-08-23 01:57 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ಇಂಗ್ಲೆಂಡಿನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನಡೆದ 'ರಾಮ ಕಥಾ' ಕಾರ್ಯಕ್ರಮದಲ್ಲಿ ಭಾಗವಹಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್, 'ನಾನು ಇಲ್ಲಿಗೆ ಪ್ರಧಾನಿಯಾಗಿ ಬಂದಿಲ್ಲ. ಒಬ್ಬ ಹಿಂದೂವಾಗಿ ಬಂದಿದ್ದೇನೆ' ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
'ಜೈ ಸೀತಾ ರಾಮ್' ಎಂದು ಭಾಷಣ ಆರಂಭಿಸಿದ ಪ್ರಧಾನಿ ರಿಷಿ ಸುನಕ್, ಶ್ರೀರಾಮನೇ ನನಗೆ ಆದರ್ಶ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ ಎಂದಿದ್ದಾರೆ. ಭಾರತದ ಸ್ವಾತಂತ್ರ್ಯ ದಿನದಂದು ಮೊರಾರಿ ಬಾಪು ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಿಷಿ ಸುನಕ್ ಭಾಗವಹಿಸಿದ್ದರು. ಬಾಪು ಅವರೇ ನಾನು ಇಂದು ಪ್ರಧಾನಿಯಾಗಿ ಇಲ್ಲಿಗೆ ಬಂದಿಲ್ಲ. ಒಬ್ಬ ಹಿಂದೂ ಆಗಿ ಬಂದಿದ್ದೇನೆ ಎಂದಿದ್ದಾರೆ.
![]()




ನಂಬಿಕೆ ಎನ್ನುವುದು ವೈಯಕ್ತಿಕ ವಿಷಯವಾಗಿದೆ. ನನ್ನ ಜೀವನದ ಪ್ರತಿಯೊಂದು ಅಂಶದಲ್ಲೂ ನಾನಿಟ್ಟಿರುವ ನಂಬಿಕೆ ನನಗೆ ಮಾರ್ಗದರ್ಶನ ನೀಡಿದೆ. ಪ್ರಧಾನಿಯಾಗುವುದು ದೊಡ್ಡ ಗೌರವ, ಆದರೆ ಅದಕ್ಕೆ ಅನೇಕ ಕಷ್ಟಗಳನ್ನು ಎದುರಿಸಬೇಕು. ನಂಬಿಕೆ ನನಗೆ ಆ ಧೈರ್ಯ, ಶಕ್ತಿ ನೀಡಿದೆ ಎಂದು ಸುನಕ್ ಹೇಳಿದ್ದಾರೆ. ರಾಮಾಯಣ, ಭಗವದ್ಗೀತೆ ಮತ್ತು ಹನುಮಾನ್ ಚಾಲೀಸಾ ನೆನಪಿಸಿಕೊಂಡು ಇಲ್ಲಿಗೆ ಬಂದಿದ್ದೇನೆ. ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ದೇಶದ ಆಡಳಿತವನ್ನು ಸುಗಮವಾಗಿ ನಡೆಸಲು ನನಗೆ ಶ್ರೀರಾಮನು ಸ್ಫೂರ್ತಿ ನೀಡಿದ್ದಾನೆ ಎಂದರು. ರಿಷಿ ಸುನಕ್ 'ರಾಮ ಕಥಾ' ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Not here as PM but as a Hindu, UK PM @RishiSunak greets with ‘Jai Siya Ram’ as he attends Morari Bapu's Katha at Cambridge University pic.twitter.com/atO95iQjtf
— 🦏 Payal M/પાયલ મેહતા/ पायल मेहता/ পাযেল মেহতা (@payalmehta100) August 15, 2023
British Prime Minister Rishi Sunak, who met renowned Ramayan ‘kathakar’ Morari Bapu at Cambridge University on Tuesday on the Indian Independence Day, said he was there “not as prime minister but as a Hindu”.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm