ಬ್ರೇಕಿಂಗ್ ನ್ಯೂಸ್
16-08-23 01:57 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ಇಂಗ್ಲೆಂಡಿನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನಡೆದ 'ರಾಮ ಕಥಾ' ಕಾರ್ಯಕ್ರಮದಲ್ಲಿ ಭಾಗವಹಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್, 'ನಾನು ಇಲ್ಲಿಗೆ ಪ್ರಧಾನಿಯಾಗಿ ಬಂದಿಲ್ಲ. ಒಬ್ಬ ಹಿಂದೂವಾಗಿ ಬಂದಿದ್ದೇನೆ' ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
'ಜೈ ಸೀತಾ ರಾಮ್' ಎಂದು ಭಾಷಣ ಆರಂಭಿಸಿದ ಪ್ರಧಾನಿ ರಿಷಿ ಸುನಕ್, ಶ್ರೀರಾಮನೇ ನನಗೆ ಆದರ್ಶ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ ಎಂದಿದ್ದಾರೆ. ಭಾರತದ ಸ್ವಾತಂತ್ರ್ಯ ದಿನದಂದು ಮೊರಾರಿ ಬಾಪು ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಿಷಿ ಸುನಕ್ ಭಾಗವಹಿಸಿದ್ದರು. ಬಾಪು ಅವರೇ ನಾನು ಇಂದು ಪ್ರಧಾನಿಯಾಗಿ ಇಲ್ಲಿಗೆ ಬಂದಿಲ್ಲ. ಒಬ್ಬ ಹಿಂದೂ ಆಗಿ ಬಂದಿದ್ದೇನೆ ಎಂದಿದ್ದಾರೆ.
![]()




ನಂಬಿಕೆ ಎನ್ನುವುದು ವೈಯಕ್ತಿಕ ವಿಷಯವಾಗಿದೆ. ನನ್ನ ಜೀವನದ ಪ್ರತಿಯೊಂದು ಅಂಶದಲ್ಲೂ ನಾನಿಟ್ಟಿರುವ ನಂಬಿಕೆ ನನಗೆ ಮಾರ್ಗದರ್ಶನ ನೀಡಿದೆ. ಪ್ರಧಾನಿಯಾಗುವುದು ದೊಡ್ಡ ಗೌರವ, ಆದರೆ ಅದಕ್ಕೆ ಅನೇಕ ಕಷ್ಟಗಳನ್ನು ಎದುರಿಸಬೇಕು. ನಂಬಿಕೆ ನನಗೆ ಆ ಧೈರ್ಯ, ಶಕ್ತಿ ನೀಡಿದೆ ಎಂದು ಸುನಕ್ ಹೇಳಿದ್ದಾರೆ. ರಾಮಾಯಣ, ಭಗವದ್ಗೀತೆ ಮತ್ತು ಹನುಮಾನ್ ಚಾಲೀಸಾ ನೆನಪಿಸಿಕೊಂಡು ಇಲ್ಲಿಗೆ ಬಂದಿದ್ದೇನೆ. ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ದೇಶದ ಆಡಳಿತವನ್ನು ಸುಗಮವಾಗಿ ನಡೆಸಲು ನನಗೆ ಶ್ರೀರಾಮನು ಸ್ಫೂರ್ತಿ ನೀಡಿದ್ದಾನೆ ಎಂದರು. ರಿಷಿ ಸುನಕ್ 'ರಾಮ ಕಥಾ' ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Not here as PM but as a Hindu, UK PM @RishiSunak greets with ‘Jai Siya Ram’ as he attends Morari Bapu's Katha at Cambridge University pic.twitter.com/atO95iQjtf
— 🦏 Payal M/પાયલ મેહતા/ पायल मेहता/ পাযেল মেহতা (@payalmehta100) August 15, 2023
British Prime Minister Rishi Sunak, who met renowned Ramayan ‘kathakar’ Morari Bapu at Cambridge University on Tuesday on the Indian Independence Day, said he was there “not as prime minister but as a Hindu”.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm