ಬ್ರೇಕಿಂಗ್ ನ್ಯೂಸ್
16-08-23 01:57 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ಇಂಗ್ಲೆಂಡಿನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನಡೆದ 'ರಾಮ ಕಥಾ' ಕಾರ್ಯಕ್ರಮದಲ್ಲಿ ಭಾಗವಹಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್, 'ನಾನು ಇಲ್ಲಿಗೆ ಪ್ರಧಾನಿಯಾಗಿ ಬಂದಿಲ್ಲ. ಒಬ್ಬ ಹಿಂದೂವಾಗಿ ಬಂದಿದ್ದೇನೆ' ಎಂದು ಹೇಳಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
'ಜೈ ಸೀತಾ ರಾಮ್' ಎಂದು ಭಾಷಣ ಆರಂಭಿಸಿದ ಪ್ರಧಾನಿ ರಿಷಿ ಸುನಕ್, ಶ್ರೀರಾಮನೇ ನನಗೆ ಆದರ್ಶ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಖುಷಿ ತಂದಿದೆ ಎಂದಿದ್ದಾರೆ. ಭಾರತದ ಸ್ವಾತಂತ್ರ್ಯ ದಿನದಂದು ಮೊರಾರಿ ಬಾಪು ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಿಷಿ ಸುನಕ್ ಭಾಗವಹಿಸಿದ್ದರು. ಬಾಪು ಅವರೇ ನಾನು ಇಂದು ಪ್ರಧಾನಿಯಾಗಿ ಇಲ್ಲಿಗೆ ಬಂದಿಲ್ಲ. ಒಬ್ಬ ಹಿಂದೂ ಆಗಿ ಬಂದಿದ್ದೇನೆ ಎಂದಿದ್ದಾರೆ.
ನಂಬಿಕೆ ಎನ್ನುವುದು ವೈಯಕ್ತಿಕ ವಿಷಯವಾಗಿದೆ. ನನ್ನ ಜೀವನದ ಪ್ರತಿಯೊಂದು ಅಂಶದಲ್ಲೂ ನಾನಿಟ್ಟಿರುವ ನಂಬಿಕೆ ನನಗೆ ಮಾರ್ಗದರ್ಶನ ನೀಡಿದೆ. ಪ್ರಧಾನಿಯಾಗುವುದು ದೊಡ್ಡ ಗೌರವ, ಆದರೆ ಅದಕ್ಕೆ ಅನೇಕ ಕಷ್ಟಗಳನ್ನು ಎದುರಿಸಬೇಕು. ನಂಬಿಕೆ ನನಗೆ ಆ ಧೈರ್ಯ, ಶಕ್ತಿ ನೀಡಿದೆ ಎಂದು ಸುನಕ್ ಹೇಳಿದ್ದಾರೆ. ರಾಮಾಯಣ, ಭಗವದ್ಗೀತೆ ಮತ್ತು ಹನುಮಾನ್ ಚಾಲೀಸಾ ನೆನಪಿಸಿಕೊಂಡು ಇಲ್ಲಿಗೆ ಬಂದಿದ್ದೇನೆ. ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ದೇಶದ ಆಡಳಿತವನ್ನು ಸುಗಮವಾಗಿ ನಡೆಸಲು ನನಗೆ ಶ್ರೀರಾಮನು ಸ್ಫೂರ್ತಿ ನೀಡಿದ್ದಾನೆ ಎಂದರು. ರಿಷಿ ಸುನಕ್ 'ರಾಮ ಕಥಾ' ಕಾರ್ಯಕ್ರಮದಲ್ಲಿ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Not here as PM but as a Hindu, UK PM @RishiSunak greets with ‘Jai Siya Ram’ as he attends Morari Bapu's Katha at Cambridge University pic.twitter.com/atO95iQjtf
— 🦏 Payal M/પાયલ મેહતા/ पायल मेहता/ পাযেল মেহতা (@payalmehta100) August 15, 2023
British Prime Minister Rishi Sunak, who met renowned Ramayan ‘kathakar’ Morari Bapu at Cambridge University on Tuesday on the Indian Independence Day, said he was there “not as prime minister but as a Hindu”.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 12:00 pm
Mangalore Correspondent
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
23-07-25 11:36 am
Udupi Correspondent
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm