ಬ್ರೇಕಿಂಗ್ ನ್ಯೂಸ್
24-08-23 02:51 pm HK News Desk ದೇಶ - ವಿದೇಶ
ಸಹರಾನ್ಪುರ, ಆಗಸ್ಟ್ 25: ಉತ್ತರಪ್ರದೇಶದ ಸಹರಾನ್ಪುರ ಜಿಲ್ಲೆಯ ಕೊತ್ವಾಲಿ ದೇಹತ್ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬಂಡ್ಕಿ ಗ್ರಾಮದ ಬಳಿ ಧಮೋಲಾ ನದಿಗೆ ಟ್ರ್ಯಾಕ್ಟರ್ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ. ಟ್ರಾಲಿಯಲ್ಲಿ 50ಕ್ಕೂ ಹೆಚ್ಚು ಭಕ್ತರಿದ್ದರು. ಮೃತ ದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಇದೇ ವೇಳೆ, ಸರ್ಕಾರ ಮೃತ ಕುಟುಂಬಗಳಿಗೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಸಹರಾನ್ಪುರದಲ್ಲಿ ಜಹರವೀರ್ ಗೋಗಾ ಪೂಜೆ ನಡೆಯುತ್ತಿದೆದ್ದು, ಅಲ್ಲಿಗೆ 50 ಭಕ್ತರಿದ್ದ ಟ್ರ್ಯಾಕ್ಟರ್ ತೆರಳುತ್ತಿತ್ತು. ಧಮೋಲಾ ನದಿ ದಡದಲ್ಲಿ ಹೋಗುತ್ತಿದ್ದಾಗ ಅಚಾನಕ್ಕಾಗಿ ಅದರ ಟ್ರಾಲಿ ನದಿಗೆ ಜಾರಿ ಬಿದ್ದಿದೆ. ಇದರಿಂದ ಅಷ್ಟೂ ಜನರು ನದಿ ನೀರಿನಲ್ಲಿ ಮುಳುಗಿದ್ದಾರೆ. ಕೆಲವರು ಈಜಿ ದಡ ಸೇರಿ ಜೀವ ಉಳಿಸಿಕೊಂಡಿದ್ದರೆ. ಇನ್ನೂ ಕೆಲವರು ಟ್ರಾಲಿ ಒಳಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತದಲ್ಲಿ ಭಕ್ತರು ಟ್ರ್ಯಾಕ್ಟರ್ ಟ್ರಾಲಿಯಡಿ ಸಿಲುಕಿದ್ದರು. ಕಿರುಚಾಟ ಕೇಳಿ ಗ್ರಾಮಸ್ಥರು ಸ್ಥಳದಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕೆಲವು ಭಕ್ತರನ್ನು ಜನರು ನದಿ ನೀರಿನಿಂದ ರಕ್ಷಿಸಿದ್ದಾರೆ. ಬಾಲಕಿ, ಮಹಿಳೆ ಸೇರಿದಂತೆ ನಾಲ್ವರು ಶವವಾಗಿ ಪತ್ತೆಯಾಗಿದ್ದರು. ಗಾಯಗೊಂಡ ಭಕ್ತರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಸ್ಥರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಈಜುಗಾರರನ್ನು ಮುಳುಗು ತಜ್ಞರನ್ನು ಕರೆಯಿಸಿ ನಾಪತ್ತೆಯಾದವರ ಪತ್ತೆಗೆ ಹುಡುಕಾಟ ನಡೆಸಲಾಗಿದೆ.
ಘಟನೆಯ ಬಗ್ಗೆ ಪೊಲೀಸರು ಜಿಲ್ಲೆಯ ಉನ್ನತಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಪಘಾತದ ಮಾಹಿತಿ ಮೇರೆಗೆ ಡಿಎಂ ಡಾ.ದಿನೇಶ್ ಚಂದ್ರ ಮತ್ತು ಎಸ್ಎಸ್ಪಿ ಡಾ.ವಿಪಿನ್ ರಕ್ಷಣಾ ತಂಡದೊಂದಿಗೆ ಘಟನಾ ಸ್ಥಳಕ್ಕೆ ತಲುಪಿದ್ದಾರೆ.
In a tragic incident, eight people including two minors died after a truck-trolley carrying devotees overturned into a river in Uttar Pradesh’s Saharanpur. Meanwhile, nearly 12 people are missing. According to reports, on Wednesday evening, a tractor filled with more than 45 devotees returning from a religious work got stuck in the fast current of the Dhamola River in Bondki village of Sehat Kotwali area of Saharanpur. Due to the force of the current of the river, the tractor overturned. Following the incident, most of the devotees got swept away in the strong current of water.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm