ಬ್ರೇಕಿಂಗ್ ನ್ಯೂಸ್
01-09-23 11:51 am HK News Desk ದೇಶ - ವಿದೇಶ
ತಿರುವನಂತಪುರಂ, ಸೆಪ್ಟೆಂಬರ್ 1: ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ 31 ವರ್ಷದ ಖ್ಯಾತ ನಟಿ ಅಪರ್ಣಾ ಪಿ.ನಾಯರ್ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ
ನಟಿ ಅಪರ್ಣಾ ನಾಯರ್ ಅವರ ಹಠಾತ್ ನಿಧನ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದಂತಾಗಿದೆ. ಅಲ್ಲದೆ ಇವರ ಅಭಿಮಾನಿ ಬಳಗಕ್ಕೆ ನಟಿ ಮೃತಪಟ್ಟಿರುವ ವಿಚಾರ ಅರಗಿಸಿಕೊಳ್ಳಲು ಆಗದಂತಾಗಿದೆ.
ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲವಾಗಿದ್ದು ತಾವು ಗುರುವಾರ ಸಂಜೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಪೋಸ್ಟ್ ಗಳನ್ನು ಹಾಕಿದ್ದು ಇದರಲ್ಲಿ ಆಕೆ ಮಾನಸಿಕ ಸಮಸ್ಯೆಗೆ ತುತ್ತಾಗಿದ್ದಾರೆ ಎನ್ನಲಾಗಿದ್ದು ಅಲ್ಲದೆ ಕೊನೆಯದಾಗಿ ತನ್ನ ಮಗಳ ಫೋಟೋ ವನ್ನು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.
ಮೇಘತೀರ್ಥಂ, ಮುದ್ದುಗೌವ್, ಅಚಾಯನ್ಸ್, ಕೊಡತಿ ಸಮಕ್ಷಂ ಬಾಲನ್ ವಕೀಲ್, ಕಲ್ಕಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಪರ್ಣಾ ನಟಿಸಿದ್ದಾರೆ. ಚಂದನಮಜ, ಆತ್ಮಸಖಿ ಸೇರಿದಂತೆ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಅವರು ತ್ರಯಾ ಮತ್ತು ಕೃತಿಕಾ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಘಟನೆ ಸಂಬಂಧ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
In unfortunate news from the South film industry, Aparna P Nair was found dead at her house in Karamana, Thiruvananthapuram on Thursday evening, August 31. The film and TV actress was found unconscious at her home. As per police, they received information from a private hospital in Killipalam about the death around 11 pm. Aparna's body was later shifted to the hospital where she was pronounced dead on arrival.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm