ಬ್ರೇಕಿಂಗ್ ನ್ಯೂಸ್
01-09-23 11:51 am HK News Desk ದೇಶ - ವಿದೇಶ
ತಿರುವನಂತಪುರಂ, ಸೆಪ್ಟೆಂಬರ್ 1: ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ 31 ವರ್ಷದ ಖ್ಯಾತ ನಟಿ ಅಪರ್ಣಾ ಪಿ.ನಾಯರ್ ಅವರು ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ
ನಟಿ ಅಪರ್ಣಾ ನಾಯರ್ ಅವರ ಹಠಾತ್ ನಿಧನ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದಂತಾಗಿದೆ. ಅಲ್ಲದೆ ಇವರ ಅಭಿಮಾನಿ ಬಳಗಕ್ಕೆ ನಟಿ ಮೃತಪಟ್ಟಿರುವ ವಿಚಾರ ಅರಗಿಸಿಕೊಳ್ಳಲು ಆಗದಂತಾಗಿದೆ.
ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲವಾಗಿದ್ದು ತಾವು ಗುರುವಾರ ಸಂಜೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಪೋಸ್ಟ್ ಗಳನ್ನು ಹಾಕಿದ್ದು ಇದರಲ್ಲಿ ಆಕೆ ಮಾನಸಿಕ ಸಮಸ್ಯೆಗೆ ತುತ್ತಾಗಿದ್ದಾರೆ ಎನ್ನಲಾಗಿದ್ದು ಅಲ್ಲದೆ ಕೊನೆಯದಾಗಿ ತನ್ನ ಮಗಳ ಫೋಟೋ ವನ್ನು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.
ಮೇಘತೀರ್ಥಂ, ಮುದ್ದುಗೌವ್, ಅಚಾಯನ್ಸ್, ಕೊಡತಿ ಸಮಕ್ಷಂ ಬಾಲನ್ ವಕೀಲ್, ಕಲ್ಕಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಪರ್ಣಾ ನಟಿಸಿದ್ದಾರೆ. ಚಂದನಮಜ, ಆತ್ಮಸಖಿ ಸೇರಿದಂತೆ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಅವರು ತ್ರಯಾ ಮತ್ತು ಕೃತಿಕಾ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಘಟನೆ ಸಂಬಂಧ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
In unfortunate news from the South film industry, Aparna P Nair was found dead at her house in Karamana, Thiruvananthapuram on Thursday evening, August 31. The film and TV actress was found unconscious at her home. As per police, they received information from a private hospital in Killipalam about the death around 11 pm. Aparna's body was later shifted to the hospital where she was pronounced dead on arrival.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm