ಬ್ರೇಕಿಂಗ್ ನ್ಯೂಸ್
08-11-20 04:47 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 8: ಅತ್ತ ಐಎಎಸ್ ಅಧಿಕಾರಿಯಾಗಿ ಹೆಸರು ಮಾಡಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿ ಸೇರ್ಪಡೆಯಾಗಿ ಸಂಚಲನ ಮೂಡಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲು ಸಜ್ಜಾಗಿದ್ದಾರೆ.
ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆಬಳಿಕ ಬಿಜೆಪಿ ಮತ್ತು ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಅಭಿಯಾನ ಆರಂಭಿಸಿದ್ದರು. ಸಿಎಎ ವಿರೋಧಿ ಹೋರಾಟದಲ್ಲೂ ಕಾಣಿಸಿಕೊಂಡಿದ್ದರು.
ಈ ಬಗ್ಗೆ ಸೆಂಥಿಲ್ ಅವರನ್ನು ಪ್ರಶ್ನೆ ಮಾಡಿದಾಗ, ರಾಜಕೀಯಕ್ಕೆ ಸೇರುವುದನ್ನು ಖಚಿತಪಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇನೆ ಎಂದು 2009ರ ಬ್ಯಾಚಿನ ಐಎಎಸ್ ಅಧಿಕಾರಿ ಸೆಂಥಿಲ್ 'ಡೆಕ್ಕನ್ ಹೆರಾಲ್ಡ್' ಪತ್ರಿಕೆಗೆ ತಿಳಿಸಿದ್ದಾರೆ.
41ರ ಹರೆಯದ ಮಾಜಿ ಅಧಿಕಾರಿ ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿಗೆ(ಟಿಎನ್ಸಿಸಿ) ಸೇರಲಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡಿನ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್, ಸೆಂಥಿಲ್ರನ್ನು ಪಕ್ಷಕ್ಕೆ ಕರೆತರಲು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೂ ನೆಲೆ ಇಲ್ಲ. ಡಿಎಂಕೆ, ಎಐಡೆಎಂಕೆ ಸೇರಿ ಪ್ರಾದೇಶಿಕ ಪಕ್ಷಗಳದ್ದೇ ಅಧಿಪತ್ಯ. ಹೀಗಿರುವಾಗ ಬಿಜೆಪಿ ಅಣ್ಣಾಮಲೈ ಮೂಲಕ ನೆಲೆ ಕಂಡುಕೊಳ್ಳಲು ಪ್ರಯತ್ನದಲ್ಲಿದೆ. ಇದೇ ವೇಳೆ, ಅಣ್ಣಾಮಲೈಗೆ ಎದುರಾಗಿ ಸೆಂಥಿಲ್ ಅವರನ್ನು ಕಾಂಗ್ರೆಸ್ ರಾಜಕೀಯಕ್ಕೆ ಎಳೆತಂದಿದೆ.
Former IAS officer, S. Sasikanth Senthil, who quit the civil services last year in 2019, citing a “totalitarian attack on the country” will join the Congress on Monday.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm