ಬ್ರೇಕಿಂಗ್ ನ್ಯೂಸ್
08-11-20 04:47 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 8: ಅತ್ತ ಐಎಎಸ್ ಅಧಿಕಾರಿಯಾಗಿ ಹೆಸರು ಮಾಡಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿ ಸೇರ್ಪಡೆಯಾಗಿ ಸಂಚಲನ ಮೂಡಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲು ಸಜ್ಜಾಗಿದ್ದಾರೆ.
ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆಬಳಿಕ ಬಿಜೆಪಿ ಮತ್ತು ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಅಭಿಯಾನ ಆರಂಭಿಸಿದ್ದರು. ಸಿಎಎ ವಿರೋಧಿ ಹೋರಾಟದಲ್ಲೂ ಕಾಣಿಸಿಕೊಂಡಿದ್ದರು.
ಈ ಬಗ್ಗೆ ಸೆಂಥಿಲ್ ಅವರನ್ನು ಪ್ರಶ್ನೆ ಮಾಡಿದಾಗ, ರಾಜಕೀಯಕ್ಕೆ ಸೇರುವುದನ್ನು ಖಚಿತಪಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇನೆ ಎಂದು 2009ರ ಬ್ಯಾಚಿನ ಐಎಎಸ್ ಅಧಿಕಾರಿ ಸೆಂಥಿಲ್ 'ಡೆಕ್ಕನ್ ಹೆರಾಲ್ಡ್' ಪತ್ರಿಕೆಗೆ ತಿಳಿಸಿದ್ದಾರೆ.
41ರ ಹರೆಯದ ಮಾಜಿ ಅಧಿಕಾರಿ ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿಗೆ(ಟಿಎನ್ಸಿಸಿ) ಸೇರಲಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡಿನ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್, ಸೆಂಥಿಲ್ರನ್ನು ಪಕ್ಷಕ್ಕೆ ಕರೆತರಲು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೂ ನೆಲೆ ಇಲ್ಲ. ಡಿಎಂಕೆ, ಎಐಡೆಎಂಕೆ ಸೇರಿ ಪ್ರಾದೇಶಿಕ ಪಕ್ಷಗಳದ್ದೇ ಅಧಿಪತ್ಯ. ಹೀಗಿರುವಾಗ ಬಿಜೆಪಿ ಅಣ್ಣಾಮಲೈ ಮೂಲಕ ನೆಲೆ ಕಂಡುಕೊಳ್ಳಲು ಪ್ರಯತ್ನದಲ್ಲಿದೆ. ಇದೇ ವೇಳೆ, ಅಣ್ಣಾಮಲೈಗೆ ಎದುರಾಗಿ ಸೆಂಥಿಲ್ ಅವರನ್ನು ಕಾಂಗ್ರೆಸ್ ರಾಜಕೀಯಕ್ಕೆ ಎಳೆತಂದಿದೆ.
Former IAS officer, S. Sasikanth Senthil, who quit the civil services last year in 2019, citing a “totalitarian attack on the country” will join the Congress on Monday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am