ಬ್ರೇಕಿಂಗ್ ನ್ಯೂಸ್
08-11-20 06:07 pm Headline Karnataka News Network ದೇಶ - ವಿದೇಶ
ಶ್ರೀನಗರ: ಗಡಿ ನಿಯಂತ್ರಣ ರೇಖೆಯ ಬಳಿ ಭಯೋತ್ಪಾದಕರು ಮತ್ತು ಭಾರತೀಯ ಯೋಧರ ನಡುವೆ ಎರಡು ಬಾರಿ ಗುಂಡಿನ ಚಕಮಕಿ ನಡೆದಿದ್ದು, ಈ ಘಟನೆಗಳಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಜೊತೆಗೆ ಯೋಧರ ಗುಂಡಿಗೆ ಮೂವರು ಉಗ್ರರು ಬಲಿಯಾಗಿದ್ದಾರೆ.
ಕುಪ್ವಾರಾ ಜಿಲ್ಲೆಯ ಎಲ್ಓಸಿ ಬಳಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಆರ್ಮಿ ಆಫೀಸರ್ ಮತ್ತು ಒಬ್ಬರು ಬಿಎಸ್ಎಫ್ ಪೇದೆ ಸೇರಿದಂತೆ ಮೂವರು ಭಾರತೀಯ ಯೋಧರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ದಾಳಿಯಲ್ಲಿ ಮೂವರು ಉಗ್ರರನ್ನು ಯೋಧರು ಗುಂಡಿಕ್ಕಿ ಕೊಂದಿದ್ದಾರೆ.
ಉತ್ತರ ಕಾಶ್ಮೀರದ ಮಚಿಲ್ ಸೆಕ್ಟರ್ ಬಳಿ ರಾತ್ರಿ ಒಂದು ಗಂಟೆಗೆ ಎಲ್ಓಸಿ ಬಳಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರು ಸ್ಥಳಕ್ಕೆ ಹೋದಾಗ ಗುಂಡಿನ ದಾಳಿ ಆರಂಭವಾಗಿದೆ. ಎರಡು ಗಂಟೆಗಳ ಕಾಲ ಗುಂಡಿನ ದಾಳಿ ನಡೆದಿದ್ದು, ಬಿಎಸ್ಎಫ್ ಪೇದೆ ಸುದೀಪ್ ಸರ್ಕಾರ್ ಹುತಾತ್ಮರಾಗಿದ್ದಾರೆ. ಜೊತೆಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.
ಈ ವೇಳೆ ಸ್ಥಳಕ್ಕೆ ಹೆಚ್ಚುವರಿ ಯೋಧರು ಬಂದಿದ್ದು, ಕಾರ್ಯಚರಣೆ ಮಾಡಿದ್ದಾರೆ. ಆದರೆ ಬೆಳಗ್ಗೆ 10 ಗಂಟೆಗೆ ಮತ್ತೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಓರ್ವ ಆರ್ಮಿ ಆಫೀಸರ್ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಏಪ್ರಿಲ್ನಿಂದ ಇತ್ತೀಚೆಗೆ ನಡೆದ ಎನ್ಕೌಂಟರಿನಲ್ಲಿ ಇದು ಬಹುದೊಡ್ಡ ಕಾರ್ಯಚರಣೆ ಎಂದು ಆರ್ಮಿ ಅಧಿಕಾರಿಗಳು ತಿಳಿಸಿದ್ದಾರೆ.
Three terrorists were also gunned down in the anti-terror operation, which took place in north Kashmir's Machil sector, they said. This is one of the biggest encounters in the Union Territory since April.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm