ಬ್ರೇಕಿಂಗ್ ನ್ಯೂಸ್
08-11-20 06:07 pm Headline Karnataka News Network ದೇಶ - ವಿದೇಶ
ಶ್ರೀನಗರ: ಗಡಿ ನಿಯಂತ್ರಣ ರೇಖೆಯ ಬಳಿ ಭಯೋತ್ಪಾದಕರು ಮತ್ತು ಭಾರತೀಯ ಯೋಧರ ನಡುವೆ ಎರಡು ಬಾರಿ ಗುಂಡಿನ ಚಕಮಕಿ ನಡೆದಿದ್ದು, ಈ ಘಟನೆಗಳಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಜೊತೆಗೆ ಯೋಧರ ಗುಂಡಿಗೆ ಮೂವರು ಉಗ್ರರು ಬಲಿಯಾಗಿದ್ದಾರೆ.
ಕುಪ್ವಾರಾ ಜಿಲ್ಲೆಯ ಎಲ್ಓಸಿ ಬಳಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಓರ್ವ ಆರ್ಮಿ ಆಫೀಸರ್ ಮತ್ತು ಒಬ್ಬರು ಬಿಎಸ್ಎಫ್ ಪೇದೆ ಸೇರಿದಂತೆ ಮೂವರು ಭಾರತೀಯ ಯೋಧರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ದಾಳಿಯಲ್ಲಿ ಮೂವರು ಉಗ್ರರನ್ನು ಯೋಧರು ಗುಂಡಿಕ್ಕಿ ಕೊಂದಿದ್ದಾರೆ.
ಉತ್ತರ ಕಾಶ್ಮೀರದ ಮಚಿಲ್ ಸೆಕ್ಟರ್ ಬಳಿ ರಾತ್ರಿ ಒಂದು ಗಂಟೆಗೆ ಎಲ್ಓಸಿ ಬಳಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರು ಸ್ಥಳಕ್ಕೆ ಹೋದಾಗ ಗುಂಡಿನ ದಾಳಿ ಆರಂಭವಾಗಿದೆ. ಎರಡು ಗಂಟೆಗಳ ಕಾಲ ಗುಂಡಿನ ದಾಳಿ ನಡೆದಿದ್ದು, ಬಿಎಸ್ಎಫ್ ಪೇದೆ ಸುದೀಪ್ ಸರ್ಕಾರ್ ಹುತಾತ್ಮರಾಗಿದ್ದಾರೆ. ಜೊತೆಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.
ಈ ವೇಳೆ ಸ್ಥಳಕ್ಕೆ ಹೆಚ್ಚುವರಿ ಯೋಧರು ಬಂದಿದ್ದು, ಕಾರ್ಯಚರಣೆ ಮಾಡಿದ್ದಾರೆ. ಆದರೆ ಬೆಳಗ್ಗೆ 10 ಗಂಟೆಗೆ ಮತ್ತೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಓರ್ವ ಆರ್ಮಿ ಆಫೀಸರ್ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಏಪ್ರಿಲ್ನಿಂದ ಇತ್ತೀಚೆಗೆ ನಡೆದ ಎನ್ಕೌಂಟರಿನಲ್ಲಿ ಇದು ಬಹುದೊಡ್ಡ ಕಾರ್ಯಚರಣೆ ಎಂದು ಆರ್ಮಿ ಅಧಿಕಾರಿಗಳು ತಿಳಿಸಿದ್ದಾರೆ.
Three terrorists were also gunned down in the anti-terror operation, which took place in north Kashmir's Machil sector, they said. This is one of the biggest encounters in the Union Territory since April.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am