ಬ್ರೇಕಿಂಗ್ ನ್ಯೂಸ್
02-09-23 02:46 pm HK News Desk ದೇಶ - ವಿದೇಶ
ಜೈಪುರ, ಸೆ.2: ಹಿಟ್ಟಿನ ಗಿರಣಿಯಲ್ಲಿ ವಿದ್ಯುತ್ ಸ್ಪರ್ಶಗೊಂಡು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.
ಗಂಡ ಅರ್ಜುನ ಸಿಂಗ್ ಅವರು ಘಟನೆ ನಡೆದ ದಿನ ಬೇರೆ ಕೆಲಸದ ಕಾರಣ ದೆಹಲಿಗೆ ಹೋಗಿದ್ದರು . ಈ ಕಾರಣದಿಂದ ಅರ್ಜುನ ಸಿಂಗ್ ಅವರ ಪತ್ನಿ ಹಿಟ್ಟಿನ ಗಿರಣಿಯನ್ನು ನೋಡಿಕೊಳ್ಳುತ್ತಿದ್ದರು. ವಿದ್ಯುತ್ ನಿಂದ ಚಲಿಸುವ ಹಿಟ್ಟಿನ ಗಿರಣಿಯನ್ನು ಬಳಸುವಾಗ ಅರ್ಜುನ ಸಿಂಗ್ ಅವರ ಪತ್ನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಅವರ ಇಬ್ಬರು ಮಕ್ಕಳು ಕೂಡಲೇ ತಾಯಿಯನ್ನು ರಕ್ಷಿಸಲು ಹೋಗಿದ್ದಾರೆ. ಆದರೆ ಅವರ ಸಂಪರ್ಕಕ್ಕೆ ಬಂದ ಕಾರಣ ವಿದ್ಯುತ್ ಸ್ಪರ್ಶದಿಂದ ಮಕ್ಕಳು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಅವರ ಮಾವ ಮೂವರನ್ನು ವಿದ್ಯುತ್ ಶಾಕ್ ನಲ್ಲಿ ನೋಡಿದಾಗ ಜೀವದ ಹಂಗು ತೊರೆದು ರಕ್ಷಣೆ ಮಾಡಲು ಹೋಗಿದ್ದಾರೆ. ಆದರೆ ಅವರು ಕೂಡ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Four of a family including a woman and two kids were died by electrocution in Rajasthan’s Barmer district. Incident took place late on Friday night under Sheo police station area in the district. On getting informed police reached at the spot.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm