ಬ್ರೇಕಿಂಗ್ ನ್ಯೂಸ್
03-09-23 10:56 pm HK News Desk ದೇಶ - ವಿದೇಶ
ಚೆನ್ನೈ, ಸೆ.3: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ‘ಸನಾತನ ಧರ್ಮ’ದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಸನಾತನ ಧರ್ಮವು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಹೊಂದಿಕೆಯಾಗುವುದಿಲ್ಲ. ಅದನ್ನು ತೊಡೆದು ಹಾಕಬೇಕು ಎಂದು ಹೇಳಿದ್ದಾರೆ. ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾ ಕಾಯಿಲೆ ಇದ್ದಂತೆ. ಅದನ್ನು ಈ ಸಮಾಜದಿಂದಲೇ ತೊಲಗಿಸಬೇಕು ಎಂದು ಹೇಳಿಕೆ ನೀಡಿದ್ದು ಬಿಜೆಪಿ ನಾಯಕರು ಸೇರಿದಂತೆ ಸಮಾಜದ ಒಂದು ವರ್ಗದ ಜನರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
"ಸನಾತನ ಧರ್ಮವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ವಿರೋಧಿಸುವುದು ಮಾತ್ರವಲ್ಲದೆ ನಿರ್ಮೂಲನೆ ಮಾಡಬೇಕು'' ಎಂದು ಉದಯನಿಧಿ ಸ್ಟಾಲಿನ್, ಪ್ರಗತಿಪರರು ಏರ್ಪಡಿಸಿದ್ದ ಸನಾತನ ಧರ್ಮ ವಿರೋಧಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ. ಹೇಳಿಕೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಬಿಜೆಪಿಯ ಅಮಿತ್ ಮಾಳವೀಯ ಅವರು ಟ್ವಿಟ್ಟರ್ ನಲ್ಲಿ, ರಾಹುಲ್ ಗಾಂಧಿ 'ಮೊಹಬ್ಬತ್ ಕಿ ದುಕಾನ್' ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ನ ಮೌನವೇ ಈ ನರಮೇಧದ ಕರೆಗೆ ಬೆಂಬಲವಾಗಿದೆ. ಇಂಡಿಯಾ ಮೈತ್ರಿಕೂಟ ಅದರ ಹೆಸರಿಗೆ ಸರಿಯಾಗಿ, ಅವಕಾಶವನ್ನು ನೀಡಿದರೆ, ಭಾರತವೆಂಬ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದಿದ್ದಾರೆ.
A Supreme Court lawyer on Sunday filed a complaint with Delhi Police against Udhayanidhi Stalin, Sports Minister of the Government of Tamil Nadu and son of the Chief Minister of Tamil Nadu over a controversial statement on Saturday on 'Santana Dharma'.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm