ಬ್ರೇಕಿಂಗ್ ನ್ಯೂಸ್
03-09-23 10:56 pm HK News Desk ದೇಶ - ವಿದೇಶ
ಚೆನ್ನೈ, ಸೆ.3: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ‘ಸನಾತನ ಧರ್ಮ’ದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಸನಾತನ ಧರ್ಮವು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಹೊಂದಿಕೆಯಾಗುವುದಿಲ್ಲ. ಅದನ್ನು ತೊಡೆದು ಹಾಕಬೇಕು ಎಂದು ಹೇಳಿದ್ದಾರೆ. ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾ ಕಾಯಿಲೆ ಇದ್ದಂತೆ. ಅದನ್ನು ಈ ಸಮಾಜದಿಂದಲೇ ತೊಲಗಿಸಬೇಕು ಎಂದು ಹೇಳಿಕೆ ನೀಡಿದ್ದು ಬಿಜೆಪಿ ನಾಯಕರು ಸೇರಿದಂತೆ ಸಮಾಜದ ಒಂದು ವರ್ಗದ ಜನರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
"ಸನಾತನ ಧರ್ಮವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ವಿರೋಧಿಸುವುದು ಮಾತ್ರವಲ್ಲದೆ ನಿರ್ಮೂಲನೆ ಮಾಡಬೇಕು'' ಎಂದು ಉದಯನಿಧಿ ಸ್ಟಾಲಿನ್, ಪ್ರಗತಿಪರರು ಏರ್ಪಡಿಸಿದ್ದ ಸನಾತನ ಧರ್ಮ ವಿರೋಧಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ. ಹೇಳಿಕೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಬಿಜೆಪಿಯ ಅಮಿತ್ ಮಾಳವೀಯ ಅವರು ಟ್ವಿಟ್ಟರ್ ನಲ್ಲಿ, ರಾಹುಲ್ ಗಾಂಧಿ 'ಮೊಹಬ್ಬತ್ ಕಿ ದುಕಾನ್' ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ನ ಮೌನವೇ ಈ ನರಮೇಧದ ಕರೆಗೆ ಬೆಂಬಲವಾಗಿದೆ. ಇಂಡಿಯಾ ಮೈತ್ರಿಕೂಟ ಅದರ ಹೆಸರಿಗೆ ಸರಿಯಾಗಿ, ಅವಕಾಶವನ್ನು ನೀಡಿದರೆ, ಭಾರತವೆಂಬ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದಿದ್ದಾರೆ.
A Supreme Court lawyer on Sunday filed a complaint with Delhi Police against Udhayanidhi Stalin, Sports Minister of the Government of Tamil Nadu and son of the Chief Minister of Tamil Nadu over a controversial statement on Saturday on 'Santana Dharma'.
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm