ಬ್ರೇಕಿಂಗ್ ನ್ಯೂಸ್
03-09-23 10:56 pm HK News Desk ದೇಶ - ವಿದೇಶ
ಚೆನ್ನೈ, ಸೆ.3: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ‘ಸನಾತನ ಧರ್ಮ’ದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಸನಾತನ ಧರ್ಮವು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಹೊಂದಿಕೆಯಾಗುವುದಿಲ್ಲ. ಅದನ್ನು ತೊಡೆದು ಹಾಕಬೇಕು ಎಂದು ಹೇಳಿದ್ದಾರೆ. ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾ ಕಾಯಿಲೆ ಇದ್ದಂತೆ. ಅದನ್ನು ಈ ಸಮಾಜದಿಂದಲೇ ತೊಲಗಿಸಬೇಕು ಎಂದು ಹೇಳಿಕೆ ನೀಡಿದ್ದು ಬಿಜೆಪಿ ನಾಯಕರು ಸೇರಿದಂತೆ ಸಮಾಜದ ಒಂದು ವರ್ಗದ ಜನರಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
"ಸನಾತನ ಧರ್ಮವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ವಿರೋಧಿಸುವುದು ಮಾತ್ರವಲ್ಲದೆ ನಿರ್ಮೂಲನೆ ಮಾಡಬೇಕು'' ಎಂದು ಉದಯನಿಧಿ ಸ್ಟಾಲಿನ್, ಪ್ರಗತಿಪರರು ಏರ್ಪಡಿಸಿದ್ದ ಸನಾತನ ಧರ್ಮ ವಿರೋಧಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ. ಹೇಳಿಕೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಬಿಜೆಪಿಯ ಅಮಿತ್ ಮಾಳವೀಯ ಅವರು ಟ್ವಿಟ್ಟರ್ ನಲ್ಲಿ, ರಾಹುಲ್ ಗಾಂಧಿ 'ಮೊಹಬ್ಬತ್ ಕಿ ದುಕಾನ್' ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ನ ಮೌನವೇ ಈ ನರಮೇಧದ ಕರೆಗೆ ಬೆಂಬಲವಾಗಿದೆ. ಇಂಡಿಯಾ ಮೈತ್ರಿಕೂಟ ಅದರ ಹೆಸರಿಗೆ ಸರಿಯಾಗಿ, ಅವಕಾಶವನ್ನು ನೀಡಿದರೆ, ಭಾರತವೆಂಬ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದಿದ್ದಾರೆ.
A Supreme Court lawyer on Sunday filed a complaint with Delhi Police against Udhayanidhi Stalin, Sports Minister of the Government of Tamil Nadu and son of the Chief Minister of Tamil Nadu over a controversial statement on Saturday on 'Santana Dharma'.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm