ಬ್ರೇಕಿಂಗ್ ನ್ಯೂಸ್
06-09-23 01:07 pm HK News Desk ದೇಶ - ವಿದೇಶ
ಉತ್ತರ ಪ್ರದೇಶ, ಸೆ.6: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಮಪುರ್ನಲ್ಲಿ ಎಫ್ಐಆರ್ ದಾಖಲಾಗಿದೆ.
ಸನಾತನ ಧರ್ಮ ನಿರ್ಮೂಲನೆ ಕುರಿತು ನೀಡಿದ ಹೇಳಿಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲಾಗಿದ್ದರೆ, ಉದಯನಿಧಿ ಹೇಳಿಕೆ ಬೆಂಬಲಿಸಿದ್ದಕ್ಕೆ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಸ್ ದಾಖಲಾಗಿದೆ.
ಇಬ್ಬರ ವಿರುದ್ಧವೂ ಐಪಿಸಿ ಸೆಕ್ಷನ್ 295ಎ ಹಾಗೂ 153ಎ ಅನ್ವಯ ರಾಮಪುರ್ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಕೀಲರಾದ ಹರ್ಷ್ ಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರು ಈ ದೂರು ದಾಖಲಿಸಿದ್ದರು ಹಾಗೂ ಈ ರಾಜಕಾರಣಿಗಳ ಹೇಳಿಕೆ ತಮ್ಮ ಭಾವನೆಗಳಿಗೆ ಘಾಸಿಯುಂಟು ಮಾಡಿದೆ ಎಂದು ಆರೋಪಿಸಿದ್ದರು.
ಪ್ರಿಯಾಂಕ್ ಖರ್ಗೆ ಹೇಳಿದ್ದೇನು ?
ಬೆಂಗಳೂರಿನಲ್ಲಿ ನಡೆದ ಟೆಕ್ ಸಮ್ಮಿಟ್ 2023 ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ, ಉದಯನಿಧಿ ಸ್ಟಾಲಿನ್ ಯಾವ ಸಂದರ್ಭದಲ್ಲಿ ಆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಯಾವ ಧರ್ಮದಲ್ಲಿ ಸಾಮಾಜಿಕ ಸಮಾನತೆ, ಆರ್ಥಿಕ ಸಮಾನತೆ ಇಲ್ಲವೋ, ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಭೇದ-ಭಾವ ಇರುತ್ತದೆಯೋ ಅದು ಧರ್ಮವೇ ಅಲ್ಲ ಎಂದಿದ್ದರು.
ನಾವೆಲ್ಲರೂ ಸಂವಿಧಾನದ ಅಡಿಯಲ್ಲಿ ಇದ್ದೇವೆ. ಸಂವಿಧಾನವೇ ನಮ್ಮ ಧರ್ಮ, ಬುದ್ಧ, ಬಸವ ಹಾಕಿಕೊಟ್ಟಿರುವುದನ್ನ ಅನುಸರಿಸುತ್ತೇವೆ. ನನ್ನ ವೈಯಕ್ತಿಕ ಅಭಿಪ್ರಾಯ ಹೇಳುವುದಾದರೆ ಸಂವಿಧಾನವೇ ನಮ್ಮ ಧರ್ಮ ಆಗಬೇಕು ಎಂದು ಹೇಳಿದ್ದರು.
A First Information Report (FIR) was registered against Tamil Nadu Minister and DMK leader, Udhayanidhi Stalin, and Congress Minister in Karnataka, Priyank Kharge, in Uttar Pradesh's Rampur for allegedly "hurting religious sentiments" in connection with their remarks on 'Sanatana Dharma', Rampur Police
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm