ಬ್ರೇಕಿಂಗ್ ನ್ಯೂಸ್
06-09-23 05:56 pm HK News Desk ದೇಶ - ವಿದೇಶ
ನವದೆಹಲಿ, ಸೆ.6: ಮೊನ್ನೆಯಷ್ಟೇ ಗ್ಯಾಸ್ ಸಿಲಿಂಡರ್ ದರವನ್ನು ಇಳಿಸಿದ್ದ ಕೇಂದ್ರ ಸರಕಾರ ದೀಪಾವಳಿ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನೂ 3ರಿಂದ 5 ರೂ. ವರೆಗೆ ಇಳಿಸಲು ಮುಂದಾಗಿದೆ.
ನವೆಂಬರ್- ಡಿಸೆಂಬರ್ ವೇಳೆಗೆ ನಾಲ್ಕು ರಾಜ್ಯಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಹೊರೆಯನ್ನು ಇಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎನ್ನುವ ಮಾಹಿತಿಯನ್ನು ಜೆಎಂ ಫೈನಾನ್ಶಿಯಲ್ ಇನ್ಸ್ ಟಿಟ್ಯೂಶನಲ್ ಸೆಕ್ಯುರಿಟೀಸ್ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ.
ಆಗಸ್ಟ್ 30ರಿಂದಲೇ ಜಾರಿಗೆ ಬರುವಂತೆ ಗ್ಯಾಸ್ ಸಿಲಿಂಡರ್ ದರಗಳನ್ನು ಇಳಿಸಲಾಗಿತ್ತು. 14 ಕೇಜಿ ಭಾರದ ಅಡುಗೆ ಅನಿಲದ ಸಿಲಿಂಡರ್ ದರ 200 ರೂ.ನಷ್ಟು ಇಳಿಕೆ ಮಾಡಲಾಗಿತ್ತು. ಆಮೂಲಕ ಜನಸಾಮಾನ್ಯರ ಹೊರೆಯನ್ನು ಇಳಿಸುವ ಕೆಲಸಕ್ಕೆ ಸರಕಾರ ಮುಂದಾಗಿತ್ತು. ಇದೀಗ ಬಡ ಮತ್ತು ಮಧ್ಯಮ ವರ್ಗಕ್ಕೆ ತೀವ್ರ ಭಾರ ಎನಿಸಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸ್ವಲ್ಪ ತಗ್ಗಿಸಲು ಸರಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
ಸದ್ಯಕ್ಕೆ 101 ರೂಪಾಯಿ ಆಸುಪಾಸಿನಲ್ಲಿ ಪೆಟ್ರೋಲ್ ದರ ಇದ್ದರೆ, ಡೀಸೆಲ್ ದರವು 84 ರೂ. ಆಸುಪಾಸಿನಲ್ಲಿದೆ. ದೇಶದ ವಿವಿಧೆಡೆಗಳಲ್ಲಿ ಆಯಾ ರಾಜ್ಯಗಳ ತೆರಿಗೆ ಅನುಸರಿಸಿ ತೈಲ ಬೆಲೆಗಳು ಏರಿಳಿತ ಇವೆ.
Following the recent cut in domestic LPG prices, the Central government may cut petrol, diesel price by Rs 3-5 a litre around Diwali given that key state elections start from November-December, JM Financial Institutional Securities said in a report. Last week, the government cut the price of the domestic 14.2kg LPG cylinder by Rs 200/LPG cylinder for all 330 million consumers w.e.f. August 30.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm