ಬ್ರೇಕಿಂಗ್ ನ್ಯೂಸ್
06-09-23 05:56 pm HK News Desk ದೇಶ - ವಿದೇಶ
ನವದೆಹಲಿ, ಸೆ.6: ಮೊನ್ನೆಯಷ್ಟೇ ಗ್ಯಾಸ್ ಸಿಲಿಂಡರ್ ದರವನ್ನು ಇಳಿಸಿದ್ದ ಕೇಂದ್ರ ಸರಕಾರ ದೀಪಾವಳಿ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನೂ 3ರಿಂದ 5 ರೂ. ವರೆಗೆ ಇಳಿಸಲು ಮುಂದಾಗಿದೆ.
ನವೆಂಬರ್- ಡಿಸೆಂಬರ್ ವೇಳೆಗೆ ನಾಲ್ಕು ರಾಜ್ಯಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಹೊರೆಯನ್ನು ಇಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ ಎನ್ನುವ ಮಾಹಿತಿಯನ್ನು ಜೆಎಂ ಫೈನಾನ್ಶಿಯಲ್ ಇನ್ಸ್ ಟಿಟ್ಯೂಶನಲ್ ಸೆಕ್ಯುರಿಟೀಸ್ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ.
ಆಗಸ್ಟ್ 30ರಿಂದಲೇ ಜಾರಿಗೆ ಬರುವಂತೆ ಗ್ಯಾಸ್ ಸಿಲಿಂಡರ್ ದರಗಳನ್ನು ಇಳಿಸಲಾಗಿತ್ತು. 14 ಕೇಜಿ ಭಾರದ ಅಡುಗೆ ಅನಿಲದ ಸಿಲಿಂಡರ್ ದರ 200 ರೂ.ನಷ್ಟು ಇಳಿಕೆ ಮಾಡಲಾಗಿತ್ತು. ಆಮೂಲಕ ಜನಸಾಮಾನ್ಯರ ಹೊರೆಯನ್ನು ಇಳಿಸುವ ಕೆಲಸಕ್ಕೆ ಸರಕಾರ ಮುಂದಾಗಿತ್ತು. ಇದೀಗ ಬಡ ಮತ್ತು ಮಧ್ಯಮ ವರ್ಗಕ್ಕೆ ತೀವ್ರ ಭಾರ ಎನಿಸಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸ್ವಲ್ಪ ತಗ್ಗಿಸಲು ಸರಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
ಸದ್ಯಕ್ಕೆ 101 ರೂಪಾಯಿ ಆಸುಪಾಸಿನಲ್ಲಿ ಪೆಟ್ರೋಲ್ ದರ ಇದ್ದರೆ, ಡೀಸೆಲ್ ದರವು 84 ರೂ. ಆಸುಪಾಸಿನಲ್ಲಿದೆ. ದೇಶದ ವಿವಿಧೆಡೆಗಳಲ್ಲಿ ಆಯಾ ರಾಜ್ಯಗಳ ತೆರಿಗೆ ಅನುಸರಿಸಿ ತೈಲ ಬೆಲೆಗಳು ಏರಿಳಿತ ಇವೆ.
Following the recent cut in domestic LPG prices, the Central government may cut petrol, diesel price by Rs 3-5 a litre around Diwali given that key state elections start from November-December, JM Financial Institutional Securities said in a report. Last week, the government cut the price of the domestic 14.2kg LPG cylinder by Rs 200/LPG cylinder for all 330 million consumers w.e.f. August 30.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm