ಬ್ರೇಕಿಂಗ್ ನ್ಯೂಸ್
08-09-23 01:57 pm HK News Desk ದೇಶ - ವಿದೇಶ
ಚೆನ್ನೈ, ಸೆ 07: ತಮಿಳಿನ ಖ್ಯಾತ ನಿರ್ದೇಶಕ ಹಾಗೂ ನಟ ಮಾರಿಮುತ್ತು ಇಂದು ಬೆಳಗ್ಗೆ ಹಠಾತ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 57ರ ಹರೆಯದ ಮಾರಿಮುತ್ತು ಕಣ್ಣುಮ್ ಕಣ್ಣುಮ್ ಮತ್ತು ಪುಲಿವಾಲ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಇತ್ತೀಚೆಗಷ್ಟೇ ಬಿಡುಗಡೆಯಾದ ಜೈಲರ್ ಸಿನಿಮಾದಲ್ಲಿ ಖಳನಟನಾಗಿಯೂ ನಟಿಸಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ
ಎದುರ್ ನೀಚಲ್ ಧಾರಾವಾಹಿ ಡಬ್ಬಿಂಗ್ನಲ್ಲಿ ತೊಡಗಿಸಿಕೊಂಡಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾದರೂ, ಜೀವ ಉಳಿಯಲಿಲ್ಲ. ಜೈಲರ್ ಸಿನಿಮಾದಲ್ಲಿ ನಟಿಸಿ ಎಲ್ಲರಿಗೂ ಅಚ್ಚುಮೆಚ್ಚಾಗಿದ್ದ ಮಾರಿಮುತ್ತು ಅವರ ನಿಧನಕ್ಕೆ ತಮಿಳು ಸಿನಿಮಾ ಮಂದಿ ಕಂಬನಿ ಮಿಡಿದಿದ್ದಾರೆ.

ಮಾರಿಮುತ್ತು ಎಂದಿನಂತೆ ಶುಕ್ರವಾರ ಬೆಳಗ್ಗೆ ಚೆನ್ನೈನ ಸ್ಟುಡಿಯೊದಲ್ಲಿ ತನ್ನ ಸಹನಟ ಕಮಲೇಶ್ ಜೊತೆಗೆ ಸೀರಿಯಲ್ ಡಬ್ಬಿಂಗ್ನಲ್ಲಿ ಭಾಗವಹಿಸಿದ್ದರು. ಡಬ್ಬಿಂಗ್ ವೇಳೆಯೇ ಸ್ಟುಡಿಯೋದಲ್ಲಿಯೇ ಹಠಾತ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ವಡಪಳನಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.
ನಿರ್ದೇಶಕರಾಗಿ ಮಿಂಚಲು ಸಾಧ್ಯವಾಗದ ಮಾರಿಮುತ್ತು ಹಲವು ಪ್ರಮುಖ ನಿರ್ದೇಶಕರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅದಾದ ಬಳಿಕ ಸಿನಿಮಾದಲ್ಲಿ ನಟನೆಯ ಅವಕಾಶಗಳೂ ಸಿಕ್ಕವು. ಇತ್ತೀಚಿನ ದಿನಗಳಲ್ಲಿ ನಟನೆಯತ್ತಲೇ ಗಮನ ಹರಿಸಿದ್ದರು. ನಟಿಸಿದ ಬಹುತೇಕ ಸಿನಿಮಾಗಳಲ್ಲಿ ಪೊಲೀಸ್ ಪಾತ್ರ, ಖಳನಟನಾಗಿಯೇ ಕಾಣಿಸಿಕೊಂಡಿದ್ದು ಹೆಚ್ಚು.
G Marimuthu died of a heart attack. The Tamil actor-director was seen in the recent Rajinikanth blockbuster Jailer. Film trade analyst and industry insider Ramesh Bala confirmed the news on X (earlier known as Twitter) on Friday, adding G Marimuthu was 57. He was known for his role in the Tamil television series Ethirneechal. He has also worked with filmmaker Mani Ratnam, among others, as an assistant director.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm