ಬ್ರೇಕಿಂಗ್ ನ್ಯೂಸ್
08-09-23 01:57 pm HK News Desk ದೇಶ - ವಿದೇಶ
ಚೆನ್ನೈ, ಸೆ 07: ತಮಿಳಿನ ಖ್ಯಾತ ನಿರ್ದೇಶಕ ಹಾಗೂ ನಟ ಮಾರಿಮುತ್ತು ಇಂದು ಬೆಳಗ್ಗೆ ಹಠಾತ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 57ರ ಹರೆಯದ ಮಾರಿಮುತ್ತು ಕಣ್ಣುಮ್ ಕಣ್ಣುಮ್ ಮತ್ತು ಪುಲಿವಾಲ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಇತ್ತೀಚೆಗಷ್ಟೇ ಬಿಡುಗಡೆಯಾದ ಜೈಲರ್ ಸಿನಿಮಾದಲ್ಲಿ ಖಳನಟನಾಗಿಯೂ ನಟಿಸಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ
ಎದುರ್ ನೀಚಲ್ ಧಾರಾವಾಹಿ ಡಬ್ಬಿಂಗ್ನಲ್ಲಿ ತೊಡಗಿಸಿಕೊಂಡಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾದರೂ, ಜೀವ ಉಳಿಯಲಿಲ್ಲ. ಜೈಲರ್ ಸಿನಿಮಾದಲ್ಲಿ ನಟಿಸಿ ಎಲ್ಲರಿಗೂ ಅಚ್ಚುಮೆಚ್ಚಾಗಿದ್ದ ಮಾರಿಮುತ್ತು ಅವರ ನಿಧನಕ್ಕೆ ತಮಿಳು ಸಿನಿಮಾ ಮಂದಿ ಕಂಬನಿ ಮಿಡಿದಿದ್ದಾರೆ.

ಮಾರಿಮುತ್ತು ಎಂದಿನಂತೆ ಶುಕ್ರವಾರ ಬೆಳಗ್ಗೆ ಚೆನ್ನೈನ ಸ್ಟುಡಿಯೊದಲ್ಲಿ ತನ್ನ ಸಹನಟ ಕಮಲೇಶ್ ಜೊತೆಗೆ ಸೀರಿಯಲ್ ಡಬ್ಬಿಂಗ್ನಲ್ಲಿ ಭಾಗವಹಿಸಿದ್ದರು. ಡಬ್ಬಿಂಗ್ ವೇಳೆಯೇ ಸ್ಟುಡಿಯೋದಲ್ಲಿಯೇ ಹಠಾತ್ ಕುಸಿದು ಬಿದ್ದಿದ್ದಾರೆ. ತಕ್ಷಣವೇ ವಡಪಳನಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.
ನಿರ್ದೇಶಕರಾಗಿ ಮಿಂಚಲು ಸಾಧ್ಯವಾಗದ ಮಾರಿಮುತ್ತು ಹಲವು ಪ್ರಮುಖ ನಿರ್ದೇಶಕರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅದಾದ ಬಳಿಕ ಸಿನಿಮಾದಲ್ಲಿ ನಟನೆಯ ಅವಕಾಶಗಳೂ ಸಿಕ್ಕವು. ಇತ್ತೀಚಿನ ದಿನಗಳಲ್ಲಿ ನಟನೆಯತ್ತಲೇ ಗಮನ ಹರಿಸಿದ್ದರು. ನಟಿಸಿದ ಬಹುತೇಕ ಸಿನಿಮಾಗಳಲ್ಲಿ ಪೊಲೀಸ್ ಪಾತ್ರ, ಖಳನಟನಾಗಿಯೇ ಕಾಣಿಸಿಕೊಂಡಿದ್ದು ಹೆಚ್ಚು.
G Marimuthu died of a heart attack. The Tamil actor-director was seen in the recent Rajinikanth blockbuster Jailer. Film trade analyst and industry insider Ramesh Bala confirmed the news on X (earlier known as Twitter) on Friday, adding G Marimuthu was 57. He was known for his role in the Tamil television series Ethirneechal. He has also worked with filmmaker Mani Ratnam, among others, as an assistant director.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm