ಬ್ರೇಕಿಂಗ್ ನ್ಯೂಸ್
08-09-23 09:45 pm HK News Desk ದೇಶ - ವಿದೇಶ
ಗಾಜಿಯಾಬಾದ್, ಸೆ.8: ನಾಯಿ ಕಚ್ಚಿದ ವಿಷಯವನ್ನು ಮನೆಯವರಿಗೆ ತಿಳಿಸದೇ ಒಂದೂವರೆ ತಿಂಗಳ ನಂತರ ರೇಬಿಸ್ ರೋಗಕ್ಕೆ ತುತ್ತಾಗಿ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಬಳಿಯ ಬುಲಂದ್ ಶಹರ್ ನಗರದ ನಿವಾಸಿ ಶಹವಾಜ್ ಮೃತಪಟ್ಟ ಬಾಲಕ. ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ ಶಹವಾಜ್ ಒಂದೂವರೆ ತಿಂಗಳ ಹಿಂದೆ ಸ್ನೇಹಿತರೊಂದಿಗೆ ಮನೆಯ ಬಳಿ ಆಟವಾಡುತ್ತಿದ್ದಾಗ ನೆರೆ ಮನೆಯ ನಾಯಿ ದಾಳಿ ಮಾಡಿ ಗಾಯಗೊಳಿಸಿತ್ತು. ಗಾಯವಾಗಿದ್ದರೂ ಹುಡುಗ ಮನೆಗೆ ಬಂದು ಪೋಷಕರಿಗೆ ತಿಳಿಸಿರಲಿಲ್ಲ. ನಾಯಿ ಕಚ್ಚಿರುವ ವಿಷಯ ತಿಳಿಸಿದರೆ ಪೋಷಕರು ಬೈತಾರೆ ಎನ್ನುವ ಭಯದಲ್ಲಿ ಹೇಳಿರಲಿಲ್ಲ.
ಒಂದು ತಿಂಗಳ ನಂತರ ಶಹವಾಜ್ ಅಸ್ವಸ್ಥಗೊಂಡಿದ್ದು, ಅಸಹಜವಾಗಿ ವರ್ತಿಸತೊಡಗಿದ್ದ. ಊಟವನ್ನೂ ಬಿಟ್ಟಿದ್ದ. ಆತನನ್ನು ವೈದ್ಯರಲ್ಲಿ ಕರೆದುಕೊಂಡು ಹೋದಾಗ ರೇಬಿಸ್ ರೋಗ ಅಂಟಿರುವುದು ಬಯಲಾಗಿದೆ. ಅಲ್ಲದೆ, ನಾಯಿ ತನಗೆ ಕಡಿದಿದ್ದನ್ನೂ ಪೋಷಕರಲ್ಲಿ ತಿಳಿಸಿದ್ದಾನೆ. ಕೂಡಲೇ ಆತನನ್ನು ಗಾಜಿಯಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ದಿಲ್ಲಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ಸಾಧ್ಯವಾಗಲಿಲ್ಲ. ಆಯುರ್ವೇದ ಚಿಕಿತ್ಸೆ ಮಾಡಿಯೂ ಚೇತರಿಕೆ ಕಾಣಲಿಲ್ಲ. ಕೊನೆಗೆ, ರೋಗ ಉಲ್ಬಣಿಸಿ ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ನಲ್ಲಿಯೇ ಅಸುನೀಗಿದ್ದಾನೆ. ಪೋಷಕರು ಈ ಬಗ್ಗೆ ಬುಲಂದ್ ಶಹರ್ನ ವಿಜಯನಗರ ಪೊಲೀಸರಿಗೆ ದೂರು ನೀಡಿದ್ದು ನೆರೆಮನೆಯ ನಾಯಿ ಮಾಲೀಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
A 14-year-old boy who was bitten by a dog over a month ago and hid the incident from his parents died of rabies in Uttar Pradesh's Ghaziabad. Shahvaz, a student of class 8, died on Monday evening when he was being brought back to Ghaziabad from Bulandshahr, where he was taken for treatment after his condition deteriorated, news agency PTI reported quoting the police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm