ಬ್ರೇಕಿಂಗ್ ನ್ಯೂಸ್
08-09-23 10:13 pm HK News Desk ದೇಶ - ವಿದೇಶ
ನವಜೆಹಲಿ, ಸೆ.8: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಇಂಗ್ಲೆಂಡ್ ಪ್ರಧಾನಿ ಭಾರತ ಮೂಲದ ಋಷಿ ಸುನಕ್ ರಾಜಧಾನಿ ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇಂಗ್ಲೆಂಡ್ ಯಾವುದೇ ರೀತಿಯ ಉಗ್ರವಾದವನ್ನು ಸಹಿಸುವುದಿಲ್ಲ. ಅದರಲ್ಲೂ ಪ್ರೋ ಖಲಿಸ್ತಾನಿ ಉಗ್ರರನ್ನು ಸದೆಬಡಿಯಲು ಭಾರತದ ಜೊತೆ ಸೇರಿ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ಖಲಿಸ್ತಾನಿ ಉಗ್ರರು ಇತ್ತೀಚೆಗೆ ಲಂಡನ್ನಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ದಾಳಿ ನಡೆಸಿದ ಘಟನೆ ನಡೆದಿತ್ತು. ಅಲ್ಲದೆ, ಭಾರತದ ತ್ರಿವರ್ಣ ಧ್ವಜಕ್ಕೂ ಅವಮಾನ ಮಾಡಲಾಗಿತ್ತು. ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಉಗ್ರರು ಬೆದರಿಕೆ ಒಡ್ಡಿದ್ದರು. ಇದೇ ರೀತಿಯ ಘಟನೆಗಳು ಕೆನಡಾ, ಅಮೆರಿಕ, ಆಸ್ಟ್ರೇಲಿಯಾದಲ್ಲಿಯೂ ನಡೆದಿತ್ತು. ಈ ರೀತಿಯ ಘಟನೆಗಳನ್ನು ಸಹಿಸುವುದಿಲ್ಲ ಎಂದು ಋಷಿ ಸುನಕ್ ಹೇಳಿದ್ದಾರೆ.
ಜಿ20 ಶೃಂಗಸಭೆ ಯಶಸ್ಸು ಕಾಣಲಿದೆ. ಭಾರತವು ಸೂಕ್ತ ಸಮಯದಲ್ಲೇ ಈ ಸಭೆಯ ಆತಿಥ್ಯ ವಹಿಸಿಕೊಂಡಿದೆ. ನಾನು ಮೋದಿಜೀ ಅವರನ್ನು ಅಪಾರವಾಗಿ ಗೌರವಿಸುತ್ತೇನೆ. ಅವರ ಜೊತೆ ನಾವು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದೇವೆ. ಉಭಯ ರಾಷ್ಟ್ರಗಳ ಜನರ ಒಳಿತಿಗಾಗಿ ವ್ಯಾಪಾರ ಒಪ್ಪಂದಗಳನ್ನು ಮಾಡಲಿದ್ದೇವೆ ಎಂದು ಸುನಕ್ ಹೇಳಿದ್ದಾರೆ. ಋಷಿ ಸುನಕ್ ತನ್ನ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ದೆಹಲಿಗೆ ಆಗಮಿಸಿದ್ದಾರೆ.
UK Prime Minister Rishi Sunak will urge his Indian counterpart Narendra Modi at the upcoming G20 summit to "call out" Russia over its invasion of Ukraine and use its clout to help end the war, the Financial Times reported on Thursday. Mr Sunak will travel to New Delhi to attend the G20 summit this weekend, in his first official trip to India since taking office last October.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm