ಬ್ರೇಕಿಂಗ್ ನ್ಯೂಸ್
09-09-23 09:23 pm HK News Desk ದೇಶ - ವಿದೇಶ
ನವದೆಹಲಿ, ಸೆ.9: ಮೊರಕ್ಕೋ ದೇಶದಲ್ಲಿ ನಿನ್ನೆ ರಾತ್ರಿ ಭೀಕರ ಭೂಕಂಪ ಸಂಭವಿಸಿದ್ದು, 800ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಸ್ಥಳೀಯ ಮಾಧ್ಯಮಗಳು 820 ಜನ ಸತ್ತಿದ್ದು, 972 ಮಂದಿ ಗಾಯಗೊಂಡಿದ್ದಾರೆಂದು ಶನಿವಾರ ವರದಿ ಮಾಡಿವೆ.
ಉತ್ತರ ಆಫ್ರಿಕಾದ ಮೊರಕ್ಕೋದಲ್ಲಿ ಇದೇ ಮೊದಲ ಬಾರಿಗೆ ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ಮರಕ್ಕೇಶ್ ನಗರದ ದಕ್ಷಿಣ ಭಾಗದ 71 ಕಿಮೀ ದೂರದಲ್ಲಿ ಕೇಂದ್ರ ಬಿಂದು ಇದ್ದು ಕರಾವಳಿ ನಗರಗಳಾದ ರಬಾಟ್, ಕೆಸಬ್ಲಾಂಕ, ಅಸೌರಿಯಾದಲ್ಲಿ ಭಾರೀ ನಾಶ- ನಷ್ಟ ಸಂಭವಿಸಿದೆ.




ಮೊರಕ್ಕೋ ಭೂಕಂಪದ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧ ಇರುವುದಾಗಿ ಹೇಳಿದ್ದಾರೆ. ಯುರೋಪ್ ಮತ್ತು ಆಫ್ರಿಕಾ ಖಂಡಗಳ ಮಧ್ಯೆ ಮೊರಕ್ಕೋ ದೇಶ ಇರುವುದರಿಂದ ಈ ಭಾಗದಲ್ಲಿ ಪದೇ ಪದೇ ಭೂಕಂಪಗಳಾಗುತ್ತಿವೆ. 1960ರಲ್ಲಿ 5.8 ತೀವ್ರತೆಯ ಕಂಪನ ಉಂಟಾಗಿದ್ದರಿಂದ ಸಾವಿರಾರು ಜನರು ಮೃತಪಟ್ಟಿದ್ದ ಘಟನೆ ನಡೆದಿತ್ತು. 2004ರಲ್ಲಿ 6.4ರ ತೀವ್ರತೆಯ ಭೂಕಂಪ ಉಂಟಾಗಿತ್ತು. ಆನಂತರ, ಈ ಭಾಗದಲ್ಲಿ ಮನೆ, ಕಟ್ಟಡಗಳ ನಿರ್ಮಾಣ ಸಂದರ್ಭದಲ್ಲಿ ಮುಂಜಾಗ್ರತೆ ಇರಿಸುವಂತೆ ಸೂಚಿಸಲಾಗಿತ್ತು.
At least 1,037 have been killed and 1,200 injured after a powerful earthquake of magnitude 6.8 struck Morocco, according to state media. The quake hit just after 11pm local time (22:00 GMT).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm