ಬ್ರೇಕಿಂಗ್ ನ್ಯೂಸ್
10-09-23 12:12 pm HK News Desk ದೇಶ - ವಿದೇಶ
ನವದೆಹಲಿ, ಸೆ.10: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ಅವರು ದೆಹಲಿಗೆ ಆಗಮಿಸಿದ್ದಾರೆ. ಬ್ರಿಟನ್ ಪ್ರಧಾನಿಯಾದ ನಂತರ ರಿಷಿ ಸುನಕ್ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದೆ.



ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಹಿಂದು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತನ್ನ ದೆಹಲಿ ಭೇಟಿ ಮಹತ್ವದ್ದಾಗಿದೆ. ಸಮಯಾವಕಾಶ ಹೊಂದಿಸಿಕೊಂಡು ಇಲ್ಲಿನ ದೇಗುಲಗಳಿಗೆ ಭೇಟಿ ನೀಡುವ ಇಂಗಿತ ಇದೆ ಎಂದು ಹೇಳಿಕೊಂಡಿದ್ದಾರೆ.
)

ದೇವಾಲಯದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಇದ್ದ ಸುನಕ್ ದಂಪತಿಗೆ ದೇವಾಲಯದ ಸುತ್ತ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಮೊನ್ನೆ ಶುಕ್ರವಾರ, ಸುನಕ್ ಅವರು ರಕ್ಷಾ ಬಂಧನ ಆಚರಿಸಿಕೊಂಡಿದ್ದರು. ಆದರೆ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲು ಅವಕಾಶ ಸಿಗಲಿಲ್ಲ. ಆದ ಕಾರಣ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ 'ಅದನ್ನು ಸರಿದೂಗಿಸಲು' ಆಶಿಸಿದ್ದರು ಎಂದು ಹೇಳಲಾಗಿದೆ.
ರಿಷಿ ಸುನಕ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅಕ್ಷರಧಾಮ ದೇವಸ್ಥಾನದ ಪ್ರಮುಖರಾದ ಜ್ಯೋತೀಂದ್ರ ದವೆ, ಸುನಕ್ ಭೇಟಿ ವಿಶೇಷವಾಗಿತ್ತು. ತುಂಬ ಭಕ್ತಿಯಿಂದ ದೇವಸ್ಥಾನದಲ್ಲಿ ಆರತಿ, ಪೂಜೆ ನೆರವೇರಿಸಿದ್ದಾರೆ. ಅವರಿಗೆ ದೇವಸ್ಥಾನದ ಮಾದರಿಯನ್ನು ಗಿಫ್ಟ್ ನೀಡಿದ್ದೇವೆ, ಪ್ರತಿ ನಿಮಿಷವನ್ನೂ ಅವರಿಲ್ಲಿ ಆನಂದಿಸಿದ್ದಾರೆ ಎಂದರು..
Prime Minister of the United Kingdom (UK), Rishi Sunak, offered prayers at Akshardham Temple on Sunday morning. After offering prayers, Sunak left the Akshardham Temple premises to accompany world leaders at Rajghat.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm